ಜಿ ಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಇಂದು ಷರತ್ತು ಬದ್ದ ಜಾಮೀನು ನೀಡಿದೆ.
ಸುಪ್ರೀಂಕೋಟ್ ೯ ಈ ಜಾಮೀನು ನೀಡುವುದರ ಮೂಲಕ ವಿನಯ್ ಕುಲಕರ್ಣಿ ಯ 9 ತಿಂಗಳು 6 ದಿನದ ಸೆರೆ ವಾಸ ಅಂತ್ಯಗೊಂಡಂತೆ ಆಗಿದೆ.
ಕುಲಕರ್ಣಿಗೆ ಪ್ರಮುಖ ಎರಡು ಷರತ್ತು ವಿಧಿಸಲಾಗಿದೆ. ಯಾವುದೇ ಕಾರಣಕ್ಕೂ ಧಾರವಾಡ ಪ್ರವೇಶ ಮಾಡಕೂಡದು. ವಾರಕ್ಕೆ ಎರಡು ಬಾರಿ ಪೋಲಿಸ್ ಠಾಣೆಗೆ ಹೋಗಿ ಸಹಿ ಮಾಡು ಷರತ್ತು ವಿಧಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು