ಹಿಜಾಬ್ ವಿವಾದದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂಕೋರ್ಟ್ ನಕಾರ ಸೂಚಿಸಿದೆ.
ಸುಪ್ರೀಂಕೋರ್ಟ್ಗೆ ಮಧ್ಯಂತರ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್, ಮೊದಲು ಹೈಕೋರ್ಟ್ ವಿಚಾರಣೆ ಮುಗಿಯಲಿ ಎಂದು ಕೋರ್ಟ್ ಹೇಳಿದೆ.
ಹೈಕೋರ್ಟ್ನ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ನೀಡಿತ್ತು. ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ಪೀಠ ಮುಂದಿನ ಆದೇಶದವರೆಗೂ ಯಾವುದೇ ಕಾರಣಕ್ಕೂ ಶಾಲೆಗಳಿಗೆ ಯಾವುದೇ ಧಾರ್ಮಿಕ ಚಿಹ್ನೆಗಳನ್ನು ಬಳಸುವಂತಿಲ್ಲ ಎಂದಿತ್ತು. ಶಾಲೆಗಳಿಗೆ ಸಮವಸ್ತ್ರ ಮಾತ್ರ ಧರಿಸಿಕೊಂಡು ಹೋಗಬೇಕು ಎಂದು ಹೇಳಿತ್ತು..
- ಜೈಲಿನಲ್ಲಿರುವ ದರ್ಶನ್ಗೆ ಮತ್ತೊಂದು ಸಂಕಷ್ಟ: ನಿರ್ಮಾಪಕನ ಬೆದರಿಕೆ ದೂರು ಪ್ರಕರಣ ಮತ್ತೆ ಮುಂದುವರಿಕೆ
- ಅಂಚೆ ಪೇಮೆಂಟ್ ಬ್ಯಾಂಕಿನಲ್ಲಿ 344 ಹುದ್ದೆಗಳ ನೇಮಕಾತಿ, ಅರ್ಜಿಗೆ ಆಹ್ವಾನ
- ಮುಡಾ ಹಗರಣ: 50:50 ಅನುಪಾತದಲ್ಲಿ ಹಂಚಿದ ಸೈಟ್ಗಳ ವಾಪಸ್ಸಿಗೆ ಕಾಂಗ್ರೆಸ್ ನಾಯಕರು ಒತ್ತಾಯ
- ರಾಜ್ಯದ 7 ಜಿಲ್ಲೆಗಳಿಗೆ ಅ.21 ರ ವರೆಗೆ ‘ಯಲ್ಲೋ’ ಅಲರ್ಟ್ ಘೋಷಣೆ
- 50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
- ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ
More Stories
ಜೈಲಿನಲ್ಲಿರುವ ದರ್ಶನ್ಗೆ ಮತ್ತೊಂದು ಸಂಕಷ್ಟ: ನಿರ್ಮಾಪಕನ ಬೆದರಿಕೆ ದೂರು ಪ್ರಕರಣ ಮತ್ತೆ ಮುಂದುವರಿಕೆ
ಮುಡಾ ಹಗರಣ: 50:50 ಅನುಪಾತದಲ್ಲಿ ಹಂಚಿದ ಸೈಟ್ಗಳ ವಾಪಸ್ಸಿಗೆ ಕಾಂಗ್ರೆಸ್ ನಾಯಕರು ಒತ್ತಾಯ
ರಾಜ್ಯದ 7 ಜಿಲ್ಲೆಗಳಿಗೆ ಅ.21 ರ ವರೆಗೆ ‘ಯಲ್ಲೋ’ ಅಲರ್ಟ್ ಘೋಷಣೆ