ಚುನಾವಣಾ ಆಯೋಗಕ್ಕೆ ತಪ್ಪು ದಾಖಲೆ ನೀಡಿರುವ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ.
ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ
ಪ್ರಜ್ವಲ್ ತಮ್ಮ ಹದಿನೈದನೇ ವಯಸ್ಸಿನಲ್ಲಿ 23 ಕೋಟಿ ರೂಪಾಯಿ ಆಸ್ತಿ ಹೊಂದಿದ್ದರು ಎಂಬ ಆರೋಪ ಇದೆ.
ಈ ಆಸ್ತಿ ವಿವರದ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಸಂಸದರು ಮಾಹಿತಿ ಸಲ್ಲಿಕೆ ಮಾಡಿಲ್ಲ. ಚುನಾವಣೆ ಆಯೋಗಕ್ಕೂ ತಪ್ಪು ಮಾಹಿತಿ ನೀಡಿದ್ದಾರೆ
ಈ ಆರೋಪ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ ನ್ಯಾಯಮೂರ್ತಿ ಸಂಜಯ್ ಕಿಷನ್ ಕೌಲ್ ಹಾಗು ನ್ಯಾಯಮೂರ್ತಿ ಸುಂದರೇಶ್ ನೇತೃತ್ವದ ಪೀಠ ಇದರ ವಿಚಾರಣೆ ನಡೆಸಿತು.
ವಿಚಾರಣೆ ಬಳಿಕ ಐಟಿ ಇಲಾಖೆ ತನಿಖೆ ನಡೆಸಲು ಹಸಿರು ನಿಶಾನೆ ನೀಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು