ಚುನಾವಣಾ ಆಯೋಗಕ್ಕೆ ತಪ್ಪು ದಾಖಲೆ ನೀಡಿರುವ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ.
ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ
ಪ್ರಜ್ವಲ್ ತಮ್ಮ ಹದಿನೈದನೇ ವಯಸ್ಸಿನಲ್ಲಿ 23 ಕೋಟಿ ರೂಪಾಯಿ ಆಸ್ತಿ ಹೊಂದಿದ್ದರು ಎಂಬ ಆರೋಪ ಇದೆ.
ಈ ಆಸ್ತಿ ವಿವರದ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಸಂಸದರು ಮಾಹಿತಿ ಸಲ್ಲಿಕೆ ಮಾಡಿಲ್ಲ. ಚುನಾವಣೆ ಆಯೋಗಕ್ಕೂ ತಪ್ಪು ಮಾಹಿತಿ ನೀಡಿದ್ದಾರೆ
ಈ ಆರೋಪ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ ನ್ಯಾಯಮೂರ್ತಿ ಸಂಜಯ್ ಕಿಷನ್ ಕೌಲ್ ಹಾಗು ನ್ಯಾಯಮೂರ್ತಿ ಸುಂದರೇಶ್ ನೇತೃತ್ವದ ಪೀಠ ಇದರ ವಿಚಾರಣೆ ನಡೆಸಿತು.
ವಿಚಾರಣೆ ಬಳಿಕ ಐಟಿ ಇಲಾಖೆ ತನಿಖೆ ನಡೆಸಲು ಹಸಿರು ನಿಶಾನೆ ನೀಡಿದೆ.
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
- ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ : ಶಿಸ್ತು ಸಮಿತಿ ನಿರ್ಧಾರ
- ನೇಹಾ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ : ರಾಜ್ಯ ಸರ್ಕಾರದಿಂದ ಘೋಷಣೆ
- ಒಂದೇ ಕುಟುಂಬದ 6 ಮಂದಿ ನೀರಿನ ಪಾಲು