- ಉಭಯ ರಾಜ್ಯಗಳ ಸಿಎಂಗಳಿಗೆ ಅಮಿತ್ ಶಾ ಸೂಚನೆ
- ಕೇಂದ್ರ ಸಚಿವರ ಆದೇಶಕ್ಕೆ ತಲೆ ಬಾಗಿದ ಉಭಯ ರಾಜ್ಯಗಳ ಸಿಎಂ
ಸುಪ್ರೀಂಕೋರ್ಟ್ ಅಂತಿಮ ಆದೇಶ ಹೊರ ಬರುವ ತನಕ ಕಾಯಿರಿ. ಉಭಯ ರಾಜ್ಯಗಳ ನಾಯಕರು
ಗಡಿ ತಂಟೆಗೆ ಹೋಗಬೇಡಿ ಇಬ್ಬರು ಸುಮ್ನೆ ಇರಿ ಅಂತ ಅಮಿತ್ ಶಾ ಅವರು ಸೂಚನೆ ನೀಡಿದ್ದಾರೆ.
ಬುಧವಾರ ರಾತ್ರಿ ಮಹಾರಾಷ್ಟ್ರ – ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ನವದೆಹಲಿಯಲ್ಲಿ ನಡೆದ ಮಹಾ ಸಿಎಂ ಮತ್ತು ಕರ್ನಾಟಕ ಸಿಎಂಗಳ ನಡುವೆ ನಡೆದ ಸಭೆಯಲ್ಲಿ ಉಭಯ ನಾಯಕರುಗಳಿಂದ ಮಾಹಿತಿಯನ್ನು ಪಡೆದುಕೊಂಡು ಬಳಿಕ ಸದ್ಯಕ್ಕೆ ಯಾವುದೇ ರೀತಿಯಕಲ್ಲಿ ಉದ್ವಿಗ್ವ ಪರಿಸ್ಥಿತಿಯನ್ನು ಆಗದೇ ನೋಡಿಕೊಳ್ಳುವ ಜವಾವ್ದಾರಿ ಇದೆ, ಈ ನಿಟ್ಟಿನಲ್ಲಿ ಇಬ್ಬರು ಕೂಡ ಸುಪ್ರೀಂಕೋರ್ಟ್ ನಿಂದ ಬರೋ ಅಂತಿಮ ತೀರ್ಪಿನ ತನಕ ತಮ್ಮ ತಮ್ಮ ಜವ್ದಾರಿಯನ್ನು ಕಾಪಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಕಬ್ಬು ತೂಕದಲ್ಲಿ ಮೋಸ : ರಾಜ್ಯದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ
ಸಭೆ ಬಳಿಕ ಮಾತನಾಡಿದ ಗೃಹ ಸಚಿವ ಅಮಿತ್ ಶಾ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಸಮಸ್ಯೆಗಳನ್ನು ಸಾಂವಿಧಾನಿಕ ವಿಧಾನಗಳಿಂದ ಮಾತ್ರ ಇತ್ಯರ್ಥಗೊಳಿಸಬಹುದು, ರಸ್ತೆಯಲ್ಲಿ ಅಲ್ಲ ಅಂತ ಹೇಳಿದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ