ವಿಧಾನ ಪರಿಷತ್ ಚುನಾವಣೆಯಲ್ಲಿ. ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯಥಿ೯ ಸೂರಜ್ ರೇವಣ್ಣ ಭಜ೯ರಿ ಗೆಲುವು ಸಾಧಿಸಿದ್ದರೆ
ಸೂರಜ್ ರೇವಣ್ಣ ಗೆಲುವಿನ ಮೂಲಕ ಜೆಡಿಎಸ್ ಖಾತೆ ತೆರೆದಿದೆ. ಮೊದಲ ಪ್ರಾಶಸ್ತ್ಯದಲ್ಲೇ 1034 ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ
ಸೂರಜ್ ಗೆಲುವಿನ ಮೂಲಕ ದೇವೇಗೌಡರ ಮತ್ತೊಂದು ಕುಡಿ ವಿಧಾನ ಸಭೆ ಪ್ರವೇಶ ಮಾಡಿದಂತಾಗಿದೆ
ಕಾಂಗ್ರೆಸ್ ಅಭ್ಯಥಿ೯ ಎನ್ ಶಂಕರ್ ಅವರನ್ನು ಪರಾಭಗೊಳಿಸಿದ್ದಾರೆ. ಹಾಸನದಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ