ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್
ಈಘಟನೆ ಸಂಬಂಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, 2 ಪ್ರತ್ಯೇಕ ತಂಡಗಳಿಂದ ತನಿಖೆ ಮುಂದುವರೆದಿದೆ. ಪ್ರಕರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ, ಶಾಂತಿ ಸುವ್ಯವಸ್ಥೆ ಕಾಪಾಡಲು 144 ಸೆಕ್ಷನ್ ಜಾರಿ ಮಾಡಲಾಗಿದೆ. ಶೀಘ್ರವೇ ಆರೋಪಿಗಳನ್ನು ಪತ್ತೆ ಮಾಡಲಾಗುವುದು ಎಂದು ತಿಳಿಸಿದರು.
ಹತ್ಯೆಯ ಕಾರಣ ಏನು..? ಯಾವ ಕಾರಣಕ್ಕೆ ಕೊಲೆ ಆಗಿದೆ..? ಎಂಬ ಬಗ್ಗೆ ಸ್ಪಷ್ಟವಾಗಿ ಹೇಳುವ ಹಂತಕ್ಕೆ ನಮ್ಮ ತನಿಖೆ ಬಂದಿಲ್ಲ ಎಂದರು.
ಶಾಂತಿ ಕಾಪಾಡುವ ಉದ್ದೇಶದಿಂದ ಬೀಗಿ ಕ್ರಮಕೈಗೊಳ್ಳಲಾಗಿದೆ. ಪ್ರಕರಣದಲ್ಲಿ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ 13 ರಿಂದ 14 ಮಂದಿಯನ್ನು ಶಂಕೆ ಆಧಾರದ ಮೇಲೆ ವಶಕ್ಕೆ ಪಡೆದುಕೊಂಡಿದ್ದೇವೆ.
ಸಾಮಾಜಿಕ ಜಾಲತಾಣದಲ್ಲಿ ಬೇರೆ ಬೇರೆ ದೇಶಗಳಲ್ಲಿ ಕುಳಿತುಕೊಂಡು, ಫೇಕ್ ಖಾತೆಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕೋದನ್ನು ನಿಲ್ಲಿಸಿ. ಇಂದು ಸಂಪೂರ್ಣವಾಗಿ ಮದ್ಯ ನಿಷೇಧ ಮಾಡಿದ್ದೇವೆ.
ರಾತ್ರಿ ವೇಳೆ ಅನಗತ್ಯವಾಗಿ ಓಡಾಡೋದನ್ನು ನಿಲ್ಲಿಸಿ. ನಿಷೇಧಾಜ್ಞೆ ನಾಳೆ ಬೆಳಗ್ಗೆ 10 ಗಂಟೆವರೆಗೂ ಮುಂದುವರಿಯಲಿದೆ. 4 ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ ಮನವಿ ಮೇರೆಗೆ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದರು.
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
This website uses cookies.
Leave a Comment