ಕೇಂದ್ರದ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ತಾಯಿ ಸೋಮವ್ವ ಅಂಗಡಿ(92) ಗುರುವಾರ ಬೆಳಗ್ಗೆ ಕೊಪ್ಪ (ನಾಗೇರಹಾಳ) ಗ್ರಾಮದ ಸ್ವಗೃಹದಲ್ಲಿ ನಿಧನರಾದರು.
ಬೆಳಗಾವಿ ತಾಲೂಕಿನ ನಾಗೇರಹಾಳ ಗ್ರಾಮದವರಾದ ಸೋಮವ್ವ ಅಂಗಡಿ ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಸುರೇಶ ಅಂಗಡಿ ಅವರ ಮೇಲೆ ಅತ್ಯಂತ ಪ್ರೀತಿ ಹೊಂದಿದ್ದ ಸೋಮವ್ವ ಮಗನ ಅಕಾಲಿಕ ನಿಧನದಿಂದ ಮಾನಸಿಕವಾಗಿ ಕುಗ್ಗಿದ್ದರು.
ಮೃತರ ಅಂತ್ಯಕ್ರಿಯೆ ಸಂಜೆ 5 ಗಂಟೆಗೆ ಕೆ.ಕೆ ಕೊಪ್ಪ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ