ಟೀಂ ಇಂಡಿಯಾದಲ್ಲಿ ಸೂರ್ಯಕುಮಾರ್ ಯಾದವ್ ತಮಗೆ ಸಿಕ್ಕ ಅವಕಾಶಗಳಲ್ಲಿ ತಮ್ಮ ಅಸಾಧಾರಣ ಪ್ರದರ್ಶನ ತೋರಿಸುತ್ತಾರೆ. ಸೂರ್ಯಕುಮಾರ್ ಯಾದವ್, ಏಷ್ಯಾಕಪ್, ವಿಶ್ವಕಪ್ನಲ್ಲಿ ಅಬ್ಬರಿಸಿದ ಆರ್ಭಟವು, ನ್ಯೂಜಿಲೆಂಡ್ ವಿರುದ್ಧದ ಪ್ರವಾಸದಲ್ಲಿಯೂ ಮುಂದುವರೆಸಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ, ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿತು.ಮಂಡ್ಯದಿಂದ -ಶ್ರೀರಂಗಪಟ್ಟಣದವರೆಗೆ ಭಜರಂಗ ಸೇನೆಯ ಬೈಕ್ ರ್ಯಾಲಿ
ಪಂತ್ ವಿಕೆಟ್ ಬೇಗ ವಿಕೆಟ್ ಒಪ್ಪಿಸಿ ಕ್ರೀಸ್ನಿಂದ ಹೊರನಡೆದರು. ಆದರೆ ಮತ್ತೊಬ್ಬ ಆರಂಭಿಕ ಆಟಗಾರ ಇಶಾನ್ ಕಿಶನ್, ಉತ್ತಮ ಆರಂಭವನ್ನ ತಂದುಕೊಟ್ಟರೂ, 36 ರನ್ಗಳಿಗೆ ಕ್ರೀಸ್ನಿಂದ ನಿರ್ಗಮಿಸಬೇಕಾಯಿತು.
ಬಳಿಕ ಸೂರ್ಯಕುಮಾರ್ ಯಾದವ್ ಮಾತ್ರ ಎಂದಿನಂತೆಯೇ ತಮ್ಮ ಆಟವನ್ನ ಪ್ರದರ್ಶಿಸಿದರು. ಸ್ಫೋಟಕ ಬ್ಯಾಟಿಂಗ್ ನಡೆಸಿದರು
ಸೂರ್ಯಕುಮಾರ್, ಭರ್ಜರಿ ಶತಕ ಸಿಡಿಸಿ ಟಿ-20ಯಲ್ಲಿ ಐತಿಹಾಸಿಕ ದಾಖಲೆ ಬರೆದರು. 51 ಎಸೆತಗಳನ್ನು ಎದುರಿಸಿದ ಸೂರ್ಯ 7 ಸಿಕ್ಸರ್, 11 ಬೌಂಡರಿಗಳನ್ನ ಬಾರಿಸಿ ಮಿಂಚಿದರು. ಕೊನೆಯವರೆಗೂ ಅಜೆಯರಾಗಿಯೇ ಉಳಿದ ಸೂರ್ಯ 111 ರನ್ಗಳಿಸಿದರು.
- ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
- ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್
- ಕೇಂದ್ರದಲ್ಲಿನ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಖಾಲಿ ಹುದ್ದೆಗಳು
- SSLC ವಿದ್ಯಾರ್ಥಿಗಳಿಗೆ ಈ ಬಾರಿಯೂ ಶೇ.10 ರಷ್ಟು ಕೃಪಾಂಕ
- ಹಿರಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ನಿರ್ದೇಶಕರಾಗಿ ಡಿ.ಪಿ.ಮುರುಳೀಧರ್ ನೇಮಕ
More Stories
ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ಪಾಂಡ್ಯ ನಾಯಕ – ತಂಡ ಪ್ರಕಟ
WTC2023 ಫೈನಲ್ ಗೆ ಭಾರತ – ಆಸೀಸ್ ಸರಣಿಯೇ ನಿರ್ಣಾಯಕ
ಫಿಫಾ ಫುಟ್ಬಾಲ್ : 3ನೇ ಬಾರಿ ಅರ್ಜೆಂಟೀನಾ ಚಾಂಪಿಯನ್ -ಬಹುಮಾನಗಳ ಸುರಿಮಳೆ