ಟೀಂ ಇಂಡಿಯಾದಲ್ಲಿ ಸೂರ್ಯಕುಮಾರ್ ಯಾದವ್ ತಮಗೆ ಸಿಕ್ಕ ಅವಕಾಶಗಳಲ್ಲಿ ತಮ್ಮ ಅಸಾಧಾರಣ ಪ್ರದರ್ಶನ ತೋರಿಸುತ್ತಾರೆ. ಸೂರ್ಯಕುಮಾರ್ ಯಾದವ್, ಏಷ್ಯಾಕಪ್, ವಿಶ್ವಕಪ್ನಲ್ಲಿ ಅಬ್ಬರಿಸಿದ ಆರ್ಭಟವು, ನ್ಯೂಜಿಲೆಂಡ್ ವಿರುದ್ಧದ ಪ್ರವಾಸದಲ್ಲಿಯೂ ಮುಂದುವರೆಸಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ, ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿತು.ಮಂಡ್ಯದಿಂದ -ಶ್ರೀರಂಗಪಟ್ಟಣದವರೆಗೆ ಭಜರಂಗ ಸೇನೆಯ ಬೈಕ್ ರ್ಯಾಲಿ
ಪಂತ್ ವಿಕೆಟ್ ಬೇಗ ವಿಕೆಟ್ ಒಪ್ಪಿಸಿ ಕ್ರೀಸ್ನಿಂದ ಹೊರನಡೆದರು. ಆದರೆ ಮತ್ತೊಬ್ಬ ಆರಂಭಿಕ ಆಟಗಾರ ಇಶಾನ್ ಕಿಶನ್, ಉತ್ತಮ ಆರಂಭವನ್ನ ತಂದುಕೊಟ್ಟರೂ, 36 ರನ್ಗಳಿಗೆ ಕ್ರೀಸ್ನಿಂದ ನಿರ್ಗಮಿಸಬೇಕಾಯಿತು.
ಬಳಿಕ ಸೂರ್ಯಕುಮಾರ್ ಯಾದವ್ ಮಾತ್ರ ಎಂದಿನಂತೆಯೇ ತಮ್ಮ ಆಟವನ್ನ ಪ್ರದರ್ಶಿಸಿದರು. ಸ್ಫೋಟಕ ಬ್ಯಾಟಿಂಗ್ ನಡೆಸಿದರು
ಸೂರ್ಯಕುಮಾರ್, ಭರ್ಜರಿ ಶತಕ ಸಿಡಿಸಿ ಟಿ-20ಯಲ್ಲಿ ಐತಿಹಾಸಿಕ ದಾಖಲೆ ಬರೆದರು. 51 ಎಸೆತಗಳನ್ನು ಎದುರಿಸಿದ ಸೂರ್ಯ 7 ಸಿಕ್ಸರ್, 11 ಬೌಂಡರಿಗಳನ್ನ ಬಾರಿಸಿ ಮಿಂಚಿದರು. ಕೊನೆಯವರೆಗೂ ಅಜೆಯರಾಗಿಯೇ ಉಳಿದ ಸೂರ್ಯ 111 ರನ್ಗಳಿಸಿದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ