ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ, ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿತು.ಮಂಡ್ಯದಿಂದ -ಶ್ರೀರಂಗಪಟ್ಟಣದವರೆಗೆ ಭಜರಂಗ ಸೇನೆಯ ಬೈಕ್ ರ್ಯಾಲಿ
ಪಂತ್ ವಿಕೆಟ್ ಬೇಗ ವಿಕೆಟ್ ಒಪ್ಪಿಸಿ ಕ್ರೀಸ್ನಿಂದ ಹೊರನಡೆದರು. ಆದರೆ ಮತ್ತೊಬ್ಬ ಆರಂಭಿಕ ಆಟಗಾರ ಇಶಾನ್ ಕಿಶನ್, ಉತ್ತಮ ಆರಂಭವನ್ನ ತಂದುಕೊಟ್ಟರೂ, 36 ರನ್ಗಳಿಗೆ ಕ್ರೀಸ್ನಿಂದ ನಿರ್ಗಮಿಸಬೇಕಾಯಿತು.
ಬಳಿಕ ಸೂರ್ಯಕುಮಾರ್ ಯಾದವ್ ಮಾತ್ರ ಎಂದಿನಂತೆಯೇ ತಮ್ಮ ಆಟವನ್ನ ಪ್ರದರ್ಶಿಸಿದರು. ಸ್ಫೋಟಕ ಬ್ಯಾಟಿಂಗ್ ನಡೆಸಿದರು
ಸೂರ್ಯಕುಮಾರ್, ಭರ್ಜರಿ ಶತಕ ಸಿಡಿಸಿ ಟಿ-20ಯಲ್ಲಿ ಐತಿಹಾಸಿಕ ದಾಖಲೆ ಬರೆದರು. 51 ಎಸೆತಗಳನ್ನು ಎದುರಿಸಿದ ಸೂರ್ಯ 7 ಸಿಕ್ಸರ್, 11 ಬೌಂಡರಿಗಳನ್ನ ಬಾರಿಸಿ ಮಿಂಚಿದರು. ಕೊನೆಯವರೆಗೂ ಅಜೆಯರಾಗಿಯೇ ಉಳಿದ ಸೂರ್ಯ 111 ರನ್ಗಳಿಸಿದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment