ಸೂರ್ಯಕುಮಾರ್ ಅವರು ಆಶ್ಲೇಷ ಬಲಿ ಪೂಜೆ, ಮಹಾಪೂಜೆ, ಮತ್ತು ಅಭಿಷೇಕ ನೆರವೇರಿಸಿದ್ದು , ದಂಪತಿಗೆ ದೇವಸ್ಥಾನದ ವತಿಯಿಂದ ವಿಶೇಷ ಗೌರವಾರ್ಪಣೆ ಮಾಡಲಾಯಿತು.
ತೀರ್ಥ ಕ್ಷೇತ್ರದ ಮಹತ್ವ:
ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ನಾಗರಾಧನೆಗೆ ಪ್ರಸಿದ್ಧವಾಗಿದ್ದು, ದೇಶದ ವಿವಿಧ ಭಾಗಗಳಿಂದ ಭಕ್ತರನ್ನು ಆಕರ್ಷಿಸುತ್ತದೆ. ಜನಪ್ರಿಯ ಕ್ರಿಕೆಟರ್ ಆಗಿರುವ ಸೂರ್ಯಕುಮಾರ್ ಯಾದವ್ ಈ ತೀರ್ಥ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಸ್ಥಳೀಯ ಭಕ್ತರ ಗಮನ ಸೆಳೆದಿದೆ.ಇದನ್ನು ಓದಿ -ಉಪಚುನಾವಣಾ ಫಲಿತಾಂಶಕ್ಕೂ ಮುನ್ನ ಸಿಪಿ ಯೋಗೇಶ್ವರ್ ವಿರುದ್ಧ ಮಗನ ದೂರು: ನಕಲಿ ಸಹಿ ಆರೋಪ
ಈ ಭೇಟಿ ಕ್ರಿಕೆಟ್ ಅಭಿಮಾನಿಗಳಿಗೂ, ಭಕ್ತರಿಗೂ ವಿಶೇಷ ಸಂಭ್ರಮ ತಂದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು