ಮೃತ ವ್ಯಕ್ತಿಯನ್ನು ಸದಾಶಿವ ಎಂದು ಗುರುತಿಸಲಾಗಿದ್ದು, ಅವರ ಶವ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ.
ಶವದ ಬಳಿ ರಕ್ತ, ನಿಂಬೆಹಣ್ಣು, ಎಲೆ, ಅಡಿಕೆ ಸೇರಿದಂತೆ ಮಾಟ-ಮಂತ್ರದಲ್ಲಿ ಬಳಸುವ ವಸ್ತುಗಳು ಪತ್ತೆಯಾಗಿವೆ.ಇದನ್ನು ಓದಿ –ಮುಡಾ ಹಗರಣ: ಮೈಸೂರು ಮುಡಾ ಕಚೇರಿ ಮೇಲೆ ಇ.ಡಿ ದಾಳಿ
ಸ್ಥಳಕ್ಕೆ ತಕ್ಷಣವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು