ತಮಿಳುನಾಡಿನಲ್ಲಿ ಕಲ್ಲಕುರುಚಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದ ಸಾವನ್ನಪ್ಪಿದ್ದಾಳೆ . ಶಕ್ತಿ ಇಂಟರ್. ನ್ಯಾಷನಲ್ ಶಾಲೆಯಲ್ಲಿ ಶ್ರೀಮತಿ(17)ಎಂಬ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಓದುತ್ತಿದ್ದಳು.ಶಾಲೆಯ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದಳು.
ಕಳೆದ ಮೂರು ದಿನಗಳ ಹಿಂದೆ ಹಾಸ್ಟೆಲ್ನ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿತ್ತು. ಆದರೆ ಘಟನಾ ಸ್ಥಳದಲ್ಲಿ ಯಾವುದೇ ರಕ್ತದ ಕಲೆಗಳು ಇರಲಿಲ್ಲ. ಬದಲಿಗೆ ಹಾಸ್ಟೆಲ್ ಶೌಚಾಲಯದ ಗೋಡೆ ಮೇಲೆ ರಕ್ತ ಸಿಕ್ತ ಕಲೆಗಳು ಪತ್ತೆಯಾಗಿದೆ.ಇದನ್ನು ಓದಿ –ಬಿಲ್ ಗೇಟ್ಸ್ರನ್ನೇ ಹಿಂದಿಕ್ಕಿದ ಗೌತಮ್ ಅದಾನಿ ಶ್ರೀಮಂತರ ಪಟ್ಟಿಯಲ್ಲಿ 4ನೇ ಸ್ಥಾನ
ನ್ಯಾಯಕ್ಕಾಗಿ ಪೋಷಕರು ಹೋರಾಟ ನಡೆಸುತ್ತಿದ್ದರು. ಈ ಸಂಬಂಧ ಇಂದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಶಾಲೆಯ 20 ಬಸ್ಗಳಿಗೆ ಬೆಂಕಿ ಹಚ್ಚಿದ್ದಾರೆ. ಕಾಲೇಜಿನ ಕಿಟಕಿ, ಸಿಕ್ಕ ಸಿಕ್ಕ ವಸ್ತಗಳನ್ನು ಹೊಡೆದು ಹಾಕಿದ್ದಾರೆ.
ಹಿಂಸಾಚಾರ ತಡೆಯಲು ಹೋದ 20 ಮಂದಿ ಪೋಲಿಸ್ ಗಾಯಗೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ