5 ವರ್ಷಗಳಿಂದ ಪ್ರೀತಿಸಿ 4 ತಿಂಗಳ ಹಿಂದಷ್ಟೇ ಮದ್ವೆಯಾದ ಯುವತಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳು ಎದ್ದಿದೆ .
ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯ ನಿಹಾರಿಕಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಯ ಗಂಡ ಕಾರ್ತಿಕ್ ಸಾಯಿಸಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.
ಈ ನೋವುಗಳ ಮಧ್ಯೆಯೂ ನಿಹಾರಿಕಾ ಪೋಷಕರು ಒಂದೊಳ್ಳೆ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.ವಿದೇಶಿ ದೇಣಿಗೆ ಸಂಗ್ರಹದಲ್ಲಿ ಅಕ್ರಮ: ರಾಜೀವ್ ಗಾಂಧಿ ಪ್ರತಿಷ್ಠಾನದ ಲೈಸೆನ್ಸ್ ರದ್ದು
ನಿಹಾರಿಕಾಗೆ ಕಣ್ಣುಗಳನ್ನು ದಾನ ಮಾಡಬೇಕು ಎಂಬ ಆಸೆ ಇತ್ತು. ಹೀಗಾಗಿ ಮಗಳ ಆಸೆಯನ್ನು ಈಡೇರಿಸಲು ಕಣ್ಣುಗಳ ದಾನಕ್ಕೆ ಆಕೆಯ ಪೋಷಕರು ನಿರ್ಧರಿಸಿದ್ದಾರೆ.
ನೇತ್ರದಾನ ಮಾಡುವ ಮೂಲಕ ಬೇರೊಬ್ಬರ ಬಾಳಿಗೆ ನಿಹಾರಿಕಾ ಬೆಳಕಾಗಲಿದ್ದಾರೆ. ಈ ಮೂಲಕ ಸಾವಿನಲ್ಲೂ ಸಾರ್ಥಕತೆಯನ್ನು ಮೆರೆದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು