5 ವರ್ಷಗಳಿಂದ ಪ್ರೀತಿಸಿ 4 ತಿಂಗಳ ಹಿಂದಷ್ಟೇ ಮದ್ವೆಯಾದ ಯುವತಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳು ಎದ್ದಿದೆ .
ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯ ನಿಹಾರಿಕಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಯ ಗಂಡ ಕಾರ್ತಿಕ್ ಸಾಯಿಸಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.
ಈ ನೋವುಗಳ ಮಧ್ಯೆಯೂ ನಿಹಾರಿಕಾ ಪೋಷಕರು ಒಂದೊಳ್ಳೆ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.ವಿದೇಶಿ ದೇಣಿಗೆ ಸಂಗ್ರಹದಲ್ಲಿ ಅಕ್ರಮ: ರಾಜೀವ್ ಗಾಂಧಿ ಪ್ರತಿಷ್ಠಾನದ ಲೈಸೆನ್ಸ್ ರದ್ದು
ನಿಹಾರಿಕಾಗೆ ಕಣ್ಣುಗಳನ್ನು ದಾನ ಮಾಡಬೇಕು ಎಂಬ ಆಸೆ ಇತ್ತು. ಹೀಗಾಗಿ ಮಗಳ ಆಸೆಯನ್ನು ಈಡೇರಿಸಲು ಕಣ್ಣುಗಳ ದಾನಕ್ಕೆ ಆಕೆಯ ಪೋಷಕರು ನಿರ್ಧರಿಸಿದ್ದಾರೆ.
ನೇತ್ರದಾನ ಮಾಡುವ ಮೂಲಕ ಬೇರೊಬ್ಬರ ಬಾಳಿಗೆ ನಿಹಾರಿಕಾ ಬೆಳಕಾಗಲಿದ್ದಾರೆ. ಈ ಮೂಲಕ ಸಾವಿನಲ್ಲೂ ಸಾರ್ಥಕತೆಯನ್ನು ಮೆರೆದಿದ್ದಾರೆ.
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ