ಬೆಡ್ ಶೀಟ್ ಮಾರಲು ಆಂಥೋನಿ ಎಂಬಾತ ತೆರಳಿದ್ದು , ಅವರ ಬಳಿಯಲ್ಲಿ ಉಮೇಶ್ ಎಂಬಾತ ಬ್ಯಾಗ್ ಒಂದನ್ನು ಇಟ್ಟು ಹೋಗಿದ್ದಾನೆ.
ಉಮೇಶ್ ಎಂಬಾತ ಇಟ್ಟುಹೋಗಿದ್ದಂತ ಬ್ಯಾಗ್ ನಲ್ಲಿದ್ದ ವಸ್ತುವೊಂದು ಸ್ಪೋಟಗೊಂಡ ಪರಿಣಾಮ ಬೆಡ್ ಶೀಟ್ ಮಾರಲು ಬಂದಿದ್ದಂತ ಆಂಥೋನಿ ಸೇರಿದಂತೆ, ಹಲವರು ಗಾಯಗೊಂಡಿದ್ದಾರೆ.
ಶಿರಾಳಕೊಪ್ಪ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ಸೇರಿಸಲಾಗಿದೆ.ಲೋಕಸಬಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ : ಮುಖ್ಯ ಮಂತ್ರಿ ವಿಶ್ವಾಸ
ಶಿರಾಳಕೊಪ್ಪ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ , ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು