ಚಂದ್ರಶೇಖರ್ ಎಂಬುವವರು ನನ್ನ ಪತ್ನಿಯನ್ನು ಸ್ವಾಮೀಜಿಗಳು ಕಳೆದ ಒಂದೂವರೆ ವರ್ಷಗಳಿಂದ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ತನ್ನ ವಿರುದ್ಧದ ಆರೋಪದ ಬಗ್ಗೆ ಚಂದ್ರಶೇಖರ್ ಪತ್ನಿ ಸ್ಪಷ್ಟನೆ ನೀಡಿ, ನನ್ನ ಪತಿ (ಚಂದ್ರಶೇಖರ್) ಕುಡಿತದ ಚಟ ಬಿಡಲಿ ಅಂತ ಸ್ವಾಮೀಜಿ ಬಳಿ ಕರೆದೊಯ್ದಿದ್ದೆ. ಕುಡಿತದ ಚಟ, ಡ್ರಗ್ಸ್ಗೆ ಅಡಿಕ್ಟ್ ಆಗಿದ್ದ ಪತಿ ಕಿರುಕುಳ ಕೊಡುತ್ತಿದ್ದರು
ಸ್ವಾಮೀಜಿ ಇಷ್ಟಲಿಂಗ ಪೂಜೆ ಮಾಡಿಸಿ ಕುಡಿತ ಬಿಡಲು ಹೇಳಿದ್ದರು ನಾನು ಅವರ ಹತ್ತಿರ ಪೂಜೆ ಮಾಡಿಸಲು ಹೋಗ್ತಿದ್ದೆ. ಇದನ್ನು ನೆಪವಾಗಿಸಿ ಅವರ ವಿರುದ್ಧ ಆರೋಪ ಮಾಡಿದ್ದಾನೆ. ಮಂಡ್ಯ ಮೂಡಾದ 5 ಕೋಟಿ ರು ಹಗರಣ : ತೀರ್ಪಿನಲ್ಲಿ ಐವರ ಹೆಸರು ಬಹಿರಂಗ : ಮೋಸ ಮಾಡಿದ್ದು ಹೇಗೆ ?
ಸ್ವಾಮೀಜಿಯಿಂದ 30 ಲಕ್ಷ ರು ಕೊಡಿಸುವಂತೆ ಡಿಮ್ಯಾಂಡ್ ಮಾಡಿದ್ದ. ಆತನಿಗೆ ಹಣ ನೀಡದೆ ಇರೋದ್ದಕ್ಕೆ ಸುಳ್ಳು ಆರೋಪ ಮಾಡ್ತಿದ್ದಾನೆ ಎಂದು ಸ್ಪಷ್ಟನೆ ನೀಡಿದ್ದಾಳೆ. ಅಲ್ಲದೇ ಶಿವಮೊಗ್ಗ ವಿದ್ಯಾನಗರ ಠಾಣೆಯಲ್ಲಿ ಪತಿ ವಿರುದ್ಧ ದೂರು ನೀಡಿದ್ದಾಳೆ.
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
This website uses cookies.
Leave a Comment