ಮದುವೆಗೆ ಬಟ್ಟೆ ಖರೀದಿಸಿ ಊರಿಗೆ ಹಿಂತಿರುಗಿ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ತೂಫಾನ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಹಸೆಮಣೆ ಏರಬೇಕಿದ್ದ ವರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಈತನ ತಾಯಿ ಸೇರಿದಂತೆ ಕಾರಿನಲ್ಲಿದ್ದ ಮೂವರಿಗೆ ತೀವ್ರಗಾಯಗಳಾದ ಘಟನೆ ಚನ್ನರಾಯಪಟ್ಟಣದ ಬಳಿ ಶನಿವಾರ ಬೆಳಗಿನ ಜಾವ ಜರುಗಿದೆ.
ಹುಣಸೂರಿನ ಹಿರಿಕ್ಯಾತನಹಳ್ಳಿ ನಿವಾಸಿ ಜಗದೀಶ್ ರ ಪುತ್ರ ಅಭಿಷೇಕ್ ಗೌಡ (26 ವ) ಸಾವನ್ನಪ್ಪಿದ್ದಾರೆ. ತಾಯಿ ಮಂಜುಳ ಹಾಗೂ ನಟರಾಜ್ ಎಂಬುವವರಿಗೆ ತೀವ್ರಗಾಯಗಳಾಗಿವೆ. ಚನ್ನರಾಯಪಟ್ಟಣ ಮತ್ತು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ರ ಅಭಿಷೇಕ್ ಗೌಡನ ಮದುವೆಗಾಗಿ ದಾವಣಗೆರೆಯಿಂದ ಬಟ್ಟೆ ಖರೀದಿಸಿದ್ದ ಜಗದೀಶ್ ಬಟ್ಟೆಯೊಂದಿಗೆ ಟಿ.ಟಿ.ವಾಹನದಲ್ಲಿ ಹುಣಸೂರಿನತ್ತ ಬರುತ್ತಿದ್ದರು.
ಮದುಮಗ ಅಭಿಷೇಕ್ ಗೌಡ ಹಾಗೂ ತಾಯಿ ಮಂಜುಳ ಮತ್ತವನ ಸ್ನೇಹಿತ ನಟರಾಜ್ ಹಾಗೂ ಯುವತಿ ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಬೆಳಗಿನ ಜಾವ 3.30ರ ಸಮಯಕ್ಕೆ ಚನ್ನರಾಯಪ್ಪಣದ ಬಳಿ ಮಂಜು ಬೀಳುತ್ತಿದ್ದರಿಂದ ಎದುರಿನಿಂದ ಬರುತ್ತಿದ್ದ ತುಫಾನ್ ಜೀಪ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ ನಟರಾಜ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಮುಂದೆ ಕುಳಿತಿದ್ದ ನಟರಾಜ್ ಗೆ ತೀವ್ರಗಾಯವಾಗಿದೆ. ಮಂಜುಳರ ಕೈ ಕಾಲುಗಳಿಗೆ ತೀವ್ರ ಪೆಟ್ಟು ಬಿದ್ದಿದೆ.
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment