ಸ್ವಿಗ್ಗಿ ಡೆಲಿವರಿ ಬಾಯ್ ಗೆ ಚಾಕುವಿನಿಂದ ಚುಚ್ಚಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸಜ್ಜಾದ್ ಖಾನ್ ಹಾಗೂ ಸೈಫ್ ಮೌಲಾನ ಇವರುಗಳುರಾತ್ರಿ ವೇಳೆ ಒಬ್ಬಂಟಿಯಾಗಿ ತೆರಳುವ ಸ್ವಿಗ್ಗಿ ಡೆಲಿವರಿ ಬಾಯ್ಸ್ ಗಳನ್ನೇ ಟಾರ್ಗೆಟ್ ಮಾಡ್ತಿದ್ದರು.ಹಾಸನಾಂಬೆ ದೇಗುಲದ ಹುಂಡಿಯಲ್ಲಿ 4.51 ಕೋಟಿ ರು ಸಂಗ್ರಹ
ಅಕ್ಟೋಬರ್ 10ರಂದು ಮೊಬೈಲ್ ಗಾಗಿ ಆರೋಪಿಗಳು ಚಾಕುವಿನಿಂದ ಇರಿದಿದ್ದರು. ಆರೋಪಿಗಳು ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ಬಹಿರಂಗವಾಗಿದೆ.
ಚಾಮರಾಜಪೇಟೆ, ವಿಲ್ಸನ್ ಗಾರ್ಡನ್, ಕಲಾಸಿಪಾಳ್ಯ ವ್ಯಾಪ್ತಿಯಲ್ಲಿ ಕೂಡ ಆರೋಪಿಗಳು ಸುಲಿಗೆ ಮಾಡಿದ್ದರು.ಮೊಬೈಲ್ ಸುಲಿಗೆ ಪ್ರಕರಣ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
- ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
- ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
- ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
- ಶಾಸಕ ರಾಜೇಗೌಡರು ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರು ಮೌಲ್ಯದ ಕುಕ್ಕರ್ ಜಪ್ತಿ
- ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
- ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೋಲಿಸರು
More Stories
ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ