ಸ್ವಿಗ್ಗಿ ಡೆಲಿವರಿ ಬಾಯ್ ಗೆ ಚಾಕುವಿನಿಂದ ಚುಚ್ಚಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸಜ್ಜಾದ್ ಖಾನ್ ಹಾಗೂ ಸೈಫ್ ಮೌಲಾನ ಇವರುಗಳುರಾತ್ರಿ ವೇಳೆ ಒಬ್ಬಂಟಿಯಾಗಿ ತೆರಳುವ ಸ್ವಿಗ್ಗಿ ಡೆಲಿವರಿ ಬಾಯ್ಸ್ ಗಳನ್ನೇ ಟಾರ್ಗೆಟ್ ಮಾಡ್ತಿದ್ದರು.ಹಾಸನಾಂಬೆ ದೇಗುಲದ ಹುಂಡಿಯಲ್ಲಿ 4.51 ಕೋಟಿ ರು ಸಂಗ್ರಹ
ಅಕ್ಟೋಬರ್ 10ರಂದು ಮೊಬೈಲ್ ಗಾಗಿ ಆರೋಪಿಗಳು ಚಾಕುವಿನಿಂದ ಇರಿದಿದ್ದರು. ಆರೋಪಿಗಳು ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ಬಹಿರಂಗವಾಗಿದೆ.
ಚಾಮರಾಜಪೇಟೆ, ವಿಲ್ಸನ್ ಗಾರ್ಡನ್, ಕಲಾಸಿಪಾಳ್ಯ ವ್ಯಾಪ್ತಿಯಲ್ಲಿ ಕೂಡ ಆರೋಪಿಗಳು ಸುಲಿಗೆ ಮಾಡಿದ್ದರು.ಮೊಬೈಲ್ ಸುಲಿಗೆ ಪ್ರಕರಣ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ