ಭಗತ್ ಸಿಂಗ್ ಸ್ವಗ್ರಾಮದಲ್ಲೇ ನಾನು ಪಂಜಾಬ್ ಸಿಎಂಆಗಿ ಪ್ರಮಾಣವಚನ ಸ್ವೀಕರಿಸುವುದಾಗಿ ಎಪಿಪಿ ಪಕ್ಷದ ನಿಯೋಜಿತ ಸಿಎಂ ಭಗವಂತ್ ಮಾನ್ ಘೋಷಣೆ ಮಾಡಿದರು
ಸುದ್ದಿಗಾರರ ಜೊತೆ ಮಾತಾಡಿದ ಪಂಜಾಬ್ ಎಎಪಿ ಸಿಎಂ ಅಭ್ಯರ್ಥಿ ಭಗವಂತ್ ಮಾನ್, ಭಗತ್ ಸಿಂಗ್ ಹುಟ್ಟೂರಿನಲ್ಲೇ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸೋದಾಗಿ ಹೇಳಿದ್ದಾರೆ.
ಭಗತ್ ಸಿಂಗ್ ಪೂರ್ವಜರ ಗ್ರಾಮದಲ್ಲಿ ಪದ ಗ್ರಹಣ ಮಾಡುವೆ. ಸರ್ಕಾರಿ ಕಚೇರಿಗಳಲ್ಲಿ ಭಗತ್ ಸಿಂಗ್, ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸುವೆ ಎಂದು ಘೋಷಿಸಿದ್ದಾರೆ.
2022 ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇತ್ತೀಚೆಗೆ ಪಂಜಾಬ್ ಸೇರಿ ಪಂಚ ರಾಜ್ಯಗಳ ಚುನಾವಣೆ ನಡೆದಿತ್ತು.
ಇನ್ನೇನು ಕೇಂದ್ರ ಚುನಾವಣಾ ಆಯೋಗ ಅಧಿಕೃತ ಫಲಿತಾಂಶ ಘೋಷಣೆ ಮಾಡಲಿದೆ , ಪಂಜಾಬ್ನಲ್ಲಿ ಎಎಪಿ ಕ್ಲೀನ್ ಸ್ವೀಪ್ ಮಾಡಿದೆ ಎನ್ನಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ