ರಾಷ್ಟ್ರೀಯ

ಭಗತ್​​ ಸಿಂಗ್​​ ಗ್ರಾಮದಲ್ಲೇ ಪಂಜಾಬ್​​ CM ಆಗಿ ಪ್ರಮಾಣವಚನ – ಭಗವಂತ್​​​ ಮಾನ್​ ಘೋಷಣೆ

ಭಗತ್​​ ಸಿಂಗ್​​ ಸ್ವಗ್ರಾಮದಲ್ಲೇ ನಾನು ಪಂಜಾಬ್​​ ಸಿಎಂಆಗಿ ಪ್ರಮಾಣವಚನ ಸ್ವೀಕರಿಸುವುದಾಗಿ ಎಪಿಪಿ ಪಕ್ಷದ ನಿಯೋಜಿತ ಸಿಎಂ ಭಗವಂತ್​​​ ಮಾನ್​ ಘೋಷಣೆ ಮಾಡಿದರು

ಸುದ್ದಿಗಾರರ ಜೊತೆ ಮಾತಾಡಿದ ಪಂಜಾಬ್​​ ಎಎಪಿ ಸಿಎಂ ಅಭ್ಯರ್ಥಿ ಭಗವಂತ್​​​​ ಮಾನ್​​​, ಭಗತ್​ ಸಿಂಗ್​​ ಹುಟ್ಟೂರಿನಲ್ಲೇ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸೋದಾಗಿ ಹೇಳಿದ್ದಾರೆ.

ಭಗತ್ ಸಿಂಗ್ ಪೂರ್ವಜರ ಗ್ರಾಮದಲ್ಲಿ ಪದ ಗ್ರಹಣ ಮಾಡುವೆ. ಸರ್ಕಾರಿ ಕಚೇರಿಗಳಲ್ಲಿ ಭಗತ್​ ಸಿಂಗ್, ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸುವೆ ಎಂದು ಘೋಷಿಸಿದ್ದಾರೆ.

2022 ಪಂಜಾಬ್​​​​​ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್​​ ಕೇಜ್ರಿವಾಲ್​​ ನೇತೃತ್ವದ ಆಮ್​​ ಆದ್ಮಿ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇತ್ತೀಚೆಗೆ ಪಂಜಾಬ್​​ ಸೇರಿ ಪಂಚ ರಾಜ್ಯಗಳ ಚುನಾವಣೆ ನಡೆದಿತ್ತು.

ಇನ್ನೇನು ಕೇಂದ್ರ ಚುನಾವಣಾ ಆಯೋಗ ಅಧಿಕೃತ ಫಲಿತಾಂಶ ಘೋಷಣೆ ಮಾಡಲಿದೆ , ಪಂಜಾಬ್​​ನಲ್ಲಿ ಎಎಪಿ ಕ್ಲೀನ್​ ಸ್ವೀಪ್​​ ಮಾಡಿದೆ ಎನ್ನಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024