Trending

ನಾಳೆಯಿಂದ ಟಿ20 ಸರಣಿ : ಕೆ.ಎಲ್ ರಾಹುಲ್ ಔಟ್ – ಪಂತ್‍ಗೆ ನಾಯಕತ್ವದ ಪಟ್ಟ

ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವೆ ನಾಳೆಯಿಂದ ಟಿ20 ಸರಣಿ ಆರಂಭಕ್ಕೂ ಮುನ್ನವೇ ಗಾಯಾಳುವಾಗಿ ನಾಯಕ ಕೆ.ಎಲ್ ರಾಹುಲ್ ಸರಣಿಯಿಂದ ಹೊರಬಿದ್ದಿದ್ದಾರೆ.

ಇದನ್ನು ಓದಿ –ಜೆಡಿಎಸ್‌ಗೆ ಅಡ್ಡ ಮತದಾನದ ಭೀತಿ – ಶಾಸಕರು ರೆಸಾರ್ಟ್‌ಗೆ ಶಿಫ್ಟ್?

ಟೀಂ ಇಂಡಿಯಾದ ಖಾಯಂ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ

ತಂಡವನ್ನು ಮುನ್ನಡೆಸುವ ಹೊಣೆ ಕೆ.ಎಲ್ ರಾಹುಲ್‍ಗೆ ಹೊರಿಸಲಾಗಿತ್ತು. ಆದರೆ ಸರಣಿ ಆರಂಭಕ್ಕೂ ಮುನ್ನ ರಾಹುಲ್ ಗಾಯಾಳುವಾಗಿ ಸರಣಿಯಿಂದಲೇ ಹೊರ ನಡೆದಿದ್ದಾರೆ.

ರಾಹುಲ್ ಮತ್ತು ಕುಲ್‍ದೀಪ್ ಯಾದವ್ ಗಾಯಾಳುವಾಗಿರುವುದರಿಂದ ತಂಡದಿಂದ ಹೊರ ನಡೆದಿದ್ದು, ರಿಷಬ್ ಪಂತ್‍ಗೆ ನಾಯಕತ್ವ ನೀಡಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಈಗಾಗಲೇ ಸರಣಿಯಿಂದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಬುಮ್ರಾಗೆ ವಿಶ್ರಾಂತಿ ನೀಡಲಾಗಿತ್ತು. ಇದೀಗ ರಾಹುಲ್ ಗಾಯಾಳುವಾಗಿರುವುದರಿಂದ ಪಂತ್ ನಾಯಕನಾದರೆ, ಹಾರ್ದಿಕ್ ಪಾಂಡ್ಯಗೆ ಉಪನಾಯಕನ ಪಟ್ಟ ಕಟ್ಟಲಾಗಿದೆ. ನಾಳೆಯಿಂದ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ 5 ಪಂದ್ಯಗಳ ಟಿ20 ಸರಣಿ ಆರಂಭಗೊಳ್ಳಲಿದೆ.

Team Newsnap
Leave a Comment

Recent Posts

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024