ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ (82) ಸೋಮವಾರ ಬೆಳಗ್ಗೆ ನಿಧರಾದರು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮುಲಾಯಂ ಇಂದು ಬೆಳಿಗ್ಗೆ 8 ರಿಂದ 8:30ರ… Read More
ತನ್ನ ವಿರೋಧಕ್ಕೆ ಮಗಳನ್ನು ಕೊಲ್ಲಲು ತಂದೆಯೇ 1 ಲಕ್ಷ ರು ಸುಪಾರಿ ಕೊಟ್ಟ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ. ನವೀನ್ ಕುಮಾರ್ ಯುವತಿಯ ತಂದೆ. ಈತನ ಮಗಳು… Read More
ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯ ಬ್ರಹ್ಮನಗರ ಪ್ರದೇಶದಲ್ಲಿ ಮದುವೆ ಮೆರವಣಿಗೆ ವೇಳೆ ವರ ಖುಷಿಗೆ ಗುಂಡು ಹಾರಿಸಿದ್ದು, ಆ ಗುಂಡು ಆತನ ಸ್ನೇಹಿತನಿಗೆ ತಗುಲಿ ಸಾವನ್ನಪ್ಪಿದ್ದಾರೆ. https://twitter.com/BhokaalRahul/status/1539850001165058049?ref_src=twsrc%5Etfw%7Ctwcamp%5Etweetembed%7Ctwterm%5E1539850001165058049%7Ctwgr%5E%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fnews… Read More
ಮದುವೆ ಮಂಟಪದಲ್ಲಿ ಮೂರ್ಛೆ ಹೋದ ವರನ ತಲೆಯಿಂದ ಜಾರಿದ ವಿಗ್ ನಿಂದಾಗಿ ಬೋಳು ತಲೆ ನೋಡಿದ ವಧು ಮದುವೆಯನ್ನೇ ರದ್ದು ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ಜರುಗಿದೆ.… Read More
ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹತ್ರಾಸ್ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.… Read More
This website uses cookies.