ತಹಶೀಲ್ದಾರ್ ನವೀನ್ ಹುಲ್ಲೂರ ಹಲ್ಲೆ ಮಾಡಿದ ಆರೋಪಿ.
ನವಲಗುಂದ ತಾಲೂಕ್ ತಹಶೀಲ್ದಾರ್ ಹುಲ್ಲೂರ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕೋರ್ಟ್ಗೆ ಮಲ್ಲಿಕಾರ್ಜುನ ಹಂಪಿಹೋಳಿ ಬಂದಿದ್ದರು.
ಈ ವೇಳೆ ಮಲ್ಲಿಕಾರ್ಜುನ ಮೇಲೆ ತಹಶೀಲ್ದಾರ್ ಸೇರಿದಂತೆ 5 ಜನ ಹಲ್ಲೆ ನಡೆಸಿದ್ದಾರೆ. ಜೊತೆಗೆ ಮಲ್ಲಿಕಾರ್ಜುನ ಸಹೋದರ ಸಿದ್ದಲಿಂಗಪ್ಪ ಹಾಗೂ ಆತನ ಸಹೋದರಿಗೂ ತಹಶೀಲ್ದಾರ್ ಬೂಟುಗಾಲಿನಿಂದ ಒದ್ದಿದ್ದರು.
ಹಲ್ಲೆಗೆ ಒಳಗಾದ ಮಲ್ಲಿಕಾರ್ಜುನ ಹಾಗೂ ಸಿದ್ಧಲಿಂಗಪ್ಪನ ವಿರುದ್ಧ ನವಲಗುಂದ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದರು.
ಆದರೆ ತಹಶೀಲ್ದಾರ್ ಸೇರಿ 5 ಜನ ಮಲ್ಲಿಕಾರ್ಜುನ ಹಾಗೂ ಸಿದ್ಧಲಿಂಗಪ್ಪನಿಗೆ ಹಲ್ಲೆ ಮಾಡಿದವರನ್ನು ವಿಚಾರಣೆಗೆ ಒಳಪಡಿಸದೇ ಹಾಗೆಯೇ ಬಿಟ್ಟು ಕಳುಹಿಸಿದ್ದರು.
ಮಲ್ಲಿಕಾರ್ಜುನ ಸಹೋದರಿ ಗೀತಾ ಹಂಪಿಹೋಳಿ ಬೂಟುಗಾಲಿನಿಂದ ಒದ್ದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಅಲ್ಲದೆ ಈ ಕುರಿತು ಠಾಣೆಯಲ್ಲಿ ತಹಶೀಲ್ದಾರ್ ವಿರುದ್ಧ ದೂರು ಕೊಡಲು ಹೋದಾಗ ಇನ್ಸ್ಪೆಕ್ಟರ್ ಧಮ್ಕಿ ಹಾಕಿದ್ದಾರೆ ಎಂದು ಗೀತಾ ಆರೋಪಿಸಿದ್ದಾರೆ.
ಎಸ್ಪಿ ಕರೆ ಮಾಡಿದ ನಂತರ ಬೆಳಗಿನ ಜಾವ ಪ್ರಕರಣದ ಕುರಿತು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More
ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
This website uses cookies.
Leave a Comment