Categories: Main News

ಎಸಿಬಿ ದಾಳಿಗೆ ಗಾಬರಿ: ಮನೆಯಲ್ಲೇ 15 ಲಕ್ಷ ರು ಹಣ ಸುಟ್ಟ ತಹಶೀಲ್ದಾರ್

ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ದಾಳಿಗೆ ಹೆದರಿ ತಹಶೀಲ್ದಾರರೊಬ್ಬರು 15 ಲಕ್ಷ ರೂ.ಗಳನ್ನು ಸುಟ್ಟ ಘಟನೆ ರಾಜಸ್ಥಾನದಲ್ಲಿ ಜರುಗಿದೆ.

ಎಸಿಬಿ ಸಿರೋಹಿ ತಹಶೀಲ್ದಾರ್ ಮನೆ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಗಾಬರಿಗೊಂಡ ತಹಶೀಲ್ದಾರ್ ಮನೆಯೊಳಗಡೆಯೇ 15 ರಿಂದ 20 ಲಕ್ಷ ರೂ.ಗಳನ್ನು ಸುಟ್ಟು ಹಾಕಿದ್ದಾರೆ.

ಎಸಿಬಿ ತಂಡವು ಭೂಮಿ ದಾಖಲೆಯ ಇನ್ಸ್‌ಪೆಕ್ಟರ್ ಪರ್ವತ್ ಸಿಂಗ್ 1 ಲಕ್ಷ ರು ಲಂಚ ಪಡೆಯುತ್ತಿದ್ದಾಗ ಪತ್ತೆ ಹಚ್ಚಿತ್ತು. ಕಲ್ಪೇಶ್ ಕುಮಾರ್ ಜೈನ್ ಬೇಡಿಕೆಯ ಹಿನ್ನೆಲೆಯಲ್ಲಿ ಲಂಚ ನೀಡಲಾಗಿತ್ತು ಎಂದು ಎಸಿಬಿ ತಿಳಿಸಿದೆ.

ಈ ಆರೋಪದ ಹಿನ್ನಲೆಯಲ್ಲಿ ತಹಶೀಲ್ದಾರ್ ಕಲ್ಪೇಶ್ ಕುಮಾರ್ ಜೈನ್ ಮನೆಯೊಳಗೆ ಬೀಗ ಹಾಕಿಕೊಂಡು ಸುಮಾರು 15-20 ಲಕ್ಷದ ಹಣದ ನೋಟನ್ನು ಬೆಂಕಿ ಹಾಕಿ ಸುಟ್ಟಿದ್ದಾರೆ.

ಆರೋಪಿ ತಹಶೀಲ್ದಾರ್ 1 ಲಕ್ಷ ರೂ. ಲಂಚ ಪಡೆದಿದ್ದಾರೆ ಎಂಬ ಮಾಹಿತಿ ಮೇರೆಗೆ ಎಸಿಬಿ ತಂಡ ದಾಳಿ ನಡೆಸಿತ್ತು.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024