ತಲಕಾವೇರಿಯಲ್ಲಿ ನಡೆಯುವ ಕಾವೇರಿ ತೀರ್ಥೋದ್ಭವಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಮೊದಲು ಸೆ.26 ರಂದು ಬೆಳಿಗ್ಗೆ 8.31ಕ್ಕೆ ತುಲಾಲಗ್ನದಲ್ಲಿ ತೀರ್ಥೋದ್ಭವ ನಡೆಯಲಿದೆ. ಅಕ್ಟೋಬರ್ 4ರಂದು ಬೆಳಿಗ್ಗೆ ವೃಶ್ಚಿಕ ಲಗ್ನದ ಆಜ್ಞಾ ಮುಹೂರ್ತದಲ್ಲಿ, ಅಕ್ಟೋಬರ್ 14 ಬೆಳಿಗ್ಗೆ 11.45 ಧನುರ್ ಲಗ್ನ ದಲ್ಲಿ ಅಕ್ಷಯ ಪಾತ್ರೆ ಇರಿಸುವುದು, ಸಂಜೆ 5.15ಕ್ಕೆ ಮೀನ ಲಗ್ನ ದಲ್ಲಿ ಕಾಣಿಕೆ ಇರಿಸುವುದು ಎಂದು ಕಾರ್ಯಕ್ರಮದ ಪಟ್ಟಿ ಮಾಡಲಾಗಿದೆ. ಈ ಎಲ್ಲ ಕಾರ್ಯಕ್ರಮದ ನಂತರ ಅಕ್ಟೋಬರ್ 17ರಂದು ಬೆಳಿಗ್ಗೆ 7.03ಕ್ಕೆ ಕನ್ಯಾ ಲಗ್ನದಲ್ಲಿ ಮೂಲ ಕಾವೇರಿ ತೀರ್ಥೋದ್ಬವದ ಪುಣ್ಯ ಕಾರ್ಯ ನಡೆಯಲಿದೆ ಎಂದು ತಲಕಾವೇರಿ ಭಾಗಮಂಡಲ ದೇವಾಲಯ ಕಾರ್ಯ ನಿರ್ವಾಹಕ ಅಧಿಕಾರಿ ಮಾಹಿತಿ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು