ತಲಕಾವೇರಿಯಲ್ಲಿ ನಡೆಯುವ ಕಾವೇರಿ ತೀರ್ಥೋದ್ಭವಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಮೊದಲು ಸೆ.26 ರಂದು ಬೆಳಿಗ್ಗೆ 8.31ಕ್ಕೆ ತುಲಾಲಗ್ನದಲ್ಲಿ ತೀರ್ಥೋದ್ಭವ ನಡೆಯಲಿದೆ. ಅಕ್ಟೋಬರ್ 4ರಂದು ಬೆಳಿಗ್ಗೆ ವೃಶ್ಚಿಕ ಲಗ್ನದ ಆಜ್ಞಾ ಮುಹೂರ್ತದಲ್ಲಿ, ಅಕ್ಟೋಬರ್ 14 ಬೆಳಿಗ್ಗೆ 11.45 ಧನುರ್ ಲಗ್ನ ದಲ್ಲಿ ಅಕ್ಷಯ ಪಾತ್ರೆ ಇರಿಸುವುದು, ಸಂಜೆ 5.15ಕ್ಕೆ ಮೀನ ಲಗ್ನ ದಲ್ಲಿ ಕಾಣಿಕೆ ಇರಿಸುವುದು ಎಂದು ಕಾರ್ಯಕ್ರಮದ ಪಟ್ಟಿ ಮಾಡಲಾಗಿದೆ. ಈ ಎಲ್ಲ ಕಾರ್ಯಕ್ರಮದ ನಂತರ ಅಕ್ಟೋಬರ್ 17ರಂದು ಬೆಳಿಗ್ಗೆ 7.03ಕ್ಕೆ ಕನ್ಯಾ ಲಗ್ನದಲ್ಲಿ ಮೂಲ ಕಾವೇರಿ ತೀರ್ಥೋದ್ಬವದ ಪುಣ್ಯ ಕಾರ್ಯ ನಡೆಯಲಿದೆ ಎಂದು ತಲಕಾವೇರಿ ಭಾಗಮಂಡಲ ದೇವಾಲಯ ಕಾರ್ಯ ನಿರ್ವಾಹಕ ಅಧಿಕಾರಿ ಮಾಹಿತಿ ನೀಡಿದ್ದಾರೆ.
- ಅಕ್ರಮ ಪ್ರವೇಶ : ಪಾಕಿಸ್ತಾನ ಡ್ರೋನ್ ಹೊಡೆದುರುಳಿಸಿದ ಭಾರತದ ಗಡಿ ಭದ್ರತಾ ಪಡೆ
- PSI ನೇಮಕಾತಿ ಅಕ್ರಮ : ಶಾಂತ- ರವೀಂದ್ರ ಎಸ್ಕೇಪ್ – ಸಿಡಿಐಗೆ ಇವರನ್ನು ಪತ್ತೆ ಮಾಡುವುದೇ ಸವಾಲು
- ಶಾಸಕ ಜಿ ಟಿ ಡಿಯನ್ನು ಪಕ್ಷದಲ್ಲಿ ಉಳಿಸುತ್ತೇನೆ : 2 ಕಂಡಿಷನ್ ಗೆ ಒಪ್ಪುತ್ತೀರಾ – ಸಿ ಎಸ್ ಪುಟ್ಟರಾಜು
- ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
- ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು
- IPL ಪಂದ್ಯದ ಸಮಾರೋಪದಲ್ಲಿ ಮಂಡ್ಯ – ಶಿವಮೊಗ್ಗ ಕಲಾವಿದರಿಂದ ಪೂಜಾ ಕುಣಿತ, ಡೊಳ್ಳು ಕುಣಿತ
More Stories
ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
ನಾಲ್ವರು ಭಾರತೀಯರು ಸೇರಿ 22 ಪ್ರಯಾಣಿಕರಿದ್ದ ವಿಮಾನ ಕಣ್ಮರೆ
ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್