ತಂದೆ ತಾಲಿಬಾನ್ ವಿರೋಧಿಯಾಗಿದ್ದಕ್ಕೆ ಮಗುವನ್ನು ಉಗ್ರರು ಕ್ರೂರವಾಗಿ ಗಲ್ಲಿಗೆರಿಸಿದ ತಖರ್ ಪ್ರಾಂತ್ಯದಲ್ಲಿ ನಡೆದಿದೆ.
ತಾಲಿಬಾನ್ ಉಗ್ರರು ಅಫ್ಘಾನಿಸ್ತಾನದ ತಖರ್ ಪ್ರಾಂತ್ಯದಲ್ಲಿ, ಮಗುವಿನ ತಂದೆ ಅಫ್ಘಾನಿಸ್ತಾನದ ಪ್ರತಿರೋಧ ಪಡೆಗಳ ಭಾಗವಾಗಿರಬಹುದು ಎಂದು ಶಂಕಿಸಿ ಮಗುವನ್ನು ಕ್ರೂರವಾಗಿ ಗಲ್ಲಿಗೇರಿಸಿ, ತಮ್ಮ ರಕ್ತದಾಹಕ್ಕೆ ಯಾರನ್ನು ಬಿಡುವುದಿಲ್ಲ ಎಂದು ನಿರೂಪಿಸಿದ್ದಾರೆ.
ನಾವು ಬದಲಾಗಿದ್ದೇವೆ ಎಂದು ತಾಲಿಬಾನ್ ನಾಯಕರು ಹೇಳುತ್ತಾರೆ. ಆದರೆ ಅವರ ನಡವಳಿಕೆ ಮಾತ್ರ ಹಿಂದಿನ ಆಡಳಿತದಂತೆ ಆಡಳಿತ ನಡೆಸುತ್ತಿರುವುದು ಸ್ಪಷ್ಟವಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ