ರಿಡ್ಜ್ ಟೆಂಟ್ಗಳು, ಸ್ಲೀಪಿಂಗ್ ಬ್ಯಾಗ್ಸ್, ಹೊದಿಕೆಗಳು, ಸ್ಲೀಪಿಂಗ್ ಮ್ಯಾಟ್ ಸೇರಿದಂತೆ ಇತ್ಯಾದಿ ಅಗತ್ಯ ವಸ್ತುಗಳನ್ನು ಅಪ್ಘಾನ್ ಜನತೆಗೆ ನೆರವಿಗಾಗಿ ರವಾನಿಸಲಾಗಿದೆ. ಪರಿಹಾರ ಸರಕನ್ನು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿ (UNOCHA) ಮತ್ತು ಕಾಬೂಲ್ನಲ್ಲಿರುವ ಅಫ್ಘಾನ್ ರೆಡ್ ಕ್ರೆಸೆಂಟ್ ಸೊಸೈಟಿ (ARCS)ಗೆ ಹಸ್ತಾಂತರಿಸಲಾಗುವುದು.ಇದನ್ನು ಓದಿ –ರೈತನ ಮಗನಿಗೆ PSI ಕೆಲಸ – 30 ಲಕ್ಷ ರೂಪಾಯಿ ಪಂಗನಾಮ
ಜೂನ್ 22, 2022 ರಂದು ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟರು, ಸಾವಿರಾರು ಮಂದಿ ತೊಂದರೆಗೆ ಸಿಲುಕಿದ್ದಾರೆ. ಸಂತ್ರಸ್ತರಿಗಾಗಿ ಭಾರತ ಸರ್ಕಾರವು ಎರಡು ವಿಮಾನಗಳಲ್ಲಿ 27 ಟನ್ ತುರ್ತು ಪರಿಹಾರ ರವಾನಿಸಿದೆ ಎಂದು MEA ತಿಳಿಸಿದೆ.
ಸಂಕಷ್ಟಕ್ಕೆ ಸಿಲುಕಿರುವ ಆಫ್ಘನ್ನರ ರಕ್ಷಣೆಗೆ ರಾಜತಾಂತ್ರಿಕರು ಮತ್ತು ತಾಂತ್ರಿಕ ತಂಡವನ್ನು ಕಾಬೂಲ್ನಲ್ಲಿರುವ ರಾಯಭಾರಿ ಕಚೇರಿಗೆ ಕಳುಹಿಸಿರುವ ಭಾರತದ ನಿರ್ಧಾರ ಸ್ವಾಗತಾರ್ಹ ಎಂದು ತಾಲಿಬಾನ್ ವಕ್ತಾರ ಅಬ್ದುಲ್ ಕಹರ್ ಬಾಲ್ಚಿ ತಿಳಿಸಿದ್ದಾರೆ.ಅಫ್ಘಾನಿಸ್ತಾನಕ್ಕೆ ಮಾನವೀಯ ಸಹಾಯ ಒದಗಿಸಲು ತನ್ನ ತಾಂತ್ರಿಕ ತಂಡವನ್ನು ಕಳುಹಿಸಿದ ಭಾರತದ ನಿರ್ಧಾರವನ್ನು ತಾಲಿಬಾನ್ ಸ್ವಾಗತಿಸಿದೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment