ಅನಾರೋಗ್ಯದಿಂದ ತೀವ್ರ ಅಸ್ವಸ್ಥರಾಗಿದ್ದ ತಮಿಳಿನ ನಟ ಶರತ್ ಕುಮಾರ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ದಿನಗಳಿಂದ ಶರತ್ ನಿರ್ಜಲೀಕರಣದಿಂದ ಬಳಲುತ್ತಿದ್ದ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಅಸ್ವಸ್ಥರಾಗಿದ್ದರು.ಭೇದಿಯಿಂದ ನಿರ್ಜಲೀಕರಣವಾಗಿದೆ ಎಂದು ವೈದ್ಯರು ತಿಳಿಸಿದ್ದು, ವೈದ್ಯರು ಶರತ್ಗೆ ಚಿಕಿತ್ಸೆ ನೀಡುತ್ತಿದ್ದಾರೆ.ಅದ್ದೂರಿಯಾಗಿ ನೆರವೇರಿದ ನಟ ಅಭಿಷೇಕ್- ಅವಿವಾ ನಿಶ್ಚಿತಾರ್ಥ
ಶರತ್ ಪತ್ನಿ ನಟಿ ರಾಧಿಕಾ ಹಾಗೂ ಪುತ್ರಿ ವರಲಕ್ಷ್ಮಿ ಶರತ್ ಕುಮಾರ್ ಆಸ್ಪತ್ರೆಯಲ್ಲಿದ್ದಾರೆ.
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ
- ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದರಿಂದ ಯಾವುದೇ ಪರಿಣಾಮವಿಲ್ಲ : HDK
- ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- 11 ಕೆಜಿ ಚಿನ್ನ,54 ಕೋಟಿ ಮನೆ, ₹1 ಕೋಟಿಯ ಕಾರು: ಗೀತಾ ಶಿವರಾಜ್ ಕುಮಾರ್ ಆಸ್ತಿ ಘೋಷಣೆ
- ‘ಕಳ್ ನನ್ಮಗ ಯಾರು ಎಂದು ತೋರಿಸಿ’- ಹೆಚ್ಡಿಕೆ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ