ಅನಾರೋಗ್ಯದಿಂದ ತೀವ್ರ ಅಸ್ವಸ್ಥರಾಗಿದ್ದ ತಮಿಳಿನ ನಟ ಶರತ್ ಕುಮಾರ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ದಿನಗಳಿಂದ ಶರತ್ ನಿರ್ಜಲೀಕರಣದಿಂದ ಬಳಲುತ್ತಿದ್ದ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಅಸ್ವಸ್ಥರಾಗಿದ್ದರು.ಭೇದಿಯಿಂದ ನಿರ್ಜಲೀಕರಣವಾಗಿದೆ ಎಂದು ವೈದ್ಯರು ತಿಳಿಸಿದ್ದು, ವೈದ್ಯರು ಶರತ್ಗೆ ಚಿಕಿತ್ಸೆ ನೀಡುತ್ತಿದ್ದಾರೆ.ಅದ್ದೂರಿಯಾಗಿ ನೆರವೇರಿದ ನಟ ಅಭಿಷೇಕ್- ಅವಿವಾ ನಿಶ್ಚಿತಾರ್ಥ
ಶರತ್ ಪತ್ನಿ ನಟಿ ರಾಧಿಕಾ ಹಾಗೂ ಪುತ್ರಿ ವರಲಕ್ಷ್ಮಿ ಶರತ್ ಕುಮಾರ್ ಆಸ್ಪತ್ರೆಯಲ್ಲಿದ್ದಾರೆ.
- ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ
- ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ