ವಿದ್ಯಾರ್ಥಿನಿಯ ಅನುಮಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕಿಯರನ್ನು ತಮಿಳುನಾಡಿನ ಕಲ್ಲಕುರುಚಿಯಲ್ಲಿ ಬಂಧಿಸಲಾಗಿದೆ.
ಕೆಮೆಸ್ಟ್ರಿ ಟೀಚರ್ ಹರಿಪ್ರಿಯಾ, ಗಣಿತ ಟೀಚರ್ ಕೃತಿಕಾ ಅವರನ್ನು ಬಂಧಿಸಲಾಗಿದೆ.ಇದನ್ನು ಓದಿ –ಜಮ್ಮುವಿನಲ್ಲಿ ಆಕಸ್ಮಿಕ ಗ್ರೆನೇಡ್ ಸ್ಫೋಟ: ಇಬ್ಬರು ಸೇನಾಧಿಕಾರಿಗಳು ಸಾವು
ಐವರು ಶಿಕ್ಷಕರನ್ನೂ ಸಹ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಕಲ್ಲಕುರುಚಿಯಲ್ಲಿ ಸೆಕೆಂಡ್ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಈಕೆಯ ಸಾವಿಗೆ ಶಿಕ್ಷಕರ ಟಾರ್ಚರ್ ಕಾರಣ ಎನ್ನುವ ಆರೋಪ ಇದೆ.ಮದರಸಾಗಳಲ್ಲೂ ಕಡ್ಡಾಯವಾಗಿ ತ್ರಿವರ್ಣಧ್ವಜ ಹಾರಲೇಬೇಕು – ಸರ್ಕಾರದಿಂದ ಆದೇಶ
ಮರಣೋತ್ತರ ಪರೀಕ್ಷೆಯಲ್ಲಿ ಅತಿಯಾದ ರಕ್ತಸ್ರಾವ ಹಾಗೂ ದೇಹದ ಮೇಲೆ ಗಾಯಗಳಾಗಿರೋದು ಪತ್ತೆಯಾಗಿದೆ.
ಶಿಕ್ಷಕರಿಂದ ಟಾರ್ಚರ್ಗೆ ಒಳಗಾದ ನಂತರ, ವಿದ್ಯಾರ್ಥಿನಿ ಹಾಸ್ಟೆಲ್ ಬಿಲ್ಡಿಂಗ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಾಲೆಯ ಪ್ರಿನ್ಸಿಪಾಲ್ ಹಾಗೂ ಸೆಕ್ರೆಟರಿ ಸೇರಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ