ಕೆಮೆಸ್ಟ್ರಿ ಟೀಚರ್ ಹರಿಪ್ರಿಯಾ, ಗಣಿತ ಟೀಚರ್ ಕೃತಿಕಾ ಅವರನ್ನು ಬಂಧಿಸಲಾಗಿದೆ.ಇದನ್ನು ಓದಿ –ಜಮ್ಮುವಿನಲ್ಲಿ ಆಕಸ್ಮಿಕ ಗ್ರೆನೇಡ್ ಸ್ಫೋಟ: ಇಬ್ಬರು ಸೇನಾಧಿಕಾರಿಗಳು ಸಾವು
ಐವರು ಶಿಕ್ಷಕರನ್ನೂ ಸಹ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಕಲ್ಲಕುರುಚಿಯಲ್ಲಿ ಸೆಕೆಂಡ್ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಈಕೆಯ ಸಾವಿಗೆ ಶಿಕ್ಷಕರ ಟಾರ್ಚರ್ ಕಾರಣ ಎನ್ನುವ ಆರೋಪ ಇದೆ.ಮದರಸಾಗಳಲ್ಲೂ ಕಡ್ಡಾಯವಾಗಿ ತ್ರಿವರ್ಣಧ್ವಜ ಹಾರಲೇಬೇಕು – ಸರ್ಕಾರದಿಂದ ಆದೇಶ
ಮರಣೋತ್ತರ ಪರೀಕ್ಷೆಯಲ್ಲಿ ಅತಿಯಾದ ರಕ್ತಸ್ರಾವ ಹಾಗೂ ದೇಹದ ಮೇಲೆ ಗಾಯಗಳಾಗಿರೋದು ಪತ್ತೆಯಾಗಿದೆ.
ಶಿಕ್ಷಕರಿಂದ ಟಾರ್ಚರ್ಗೆ ಒಳಗಾದ ನಂತರ, ವಿದ್ಯಾರ್ಥಿನಿ ಹಾಸ್ಟೆಲ್ ಬಿಲ್ಡಿಂಗ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಾಲೆಯ ಪ್ರಿನ್ಸಿಪಾಲ್ ಹಾಗೂ ಸೆಕ್ರೆಟರಿ ಸೇರಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment