ತಮಿಳಗ ವಿಟ್ರಿ ಕಜಂ ಅಂದ್ರೆ ತಮಿಳಿಗನ ಯಶಸ್ಸಿನ ಕಾಲ ಎಂದು ಅರ್ಥ. ತಮಿಳುನಾಡಿನಲ್ಲಿ ಹೊಸ ರಾಜಕೀಯದ ಅಲೆ ಸೃಷ್ಟಿಸಲು ಸಜ್ಜಾಗಿರುವ ನಟ ವಿಜಯ್ ಯಶಸ್ಸಿನ ಕಾಲ ಸೃಷ್ಟಿಸಲು ಹೊಸ ಹೆಜ್ಜೆ ಹಾಕಿದ್ದಾರೆ. ಹೊಸ ಪಕ್ಷದ ಹೆಸರು ಘೋಷಿಸಿರುವ ವಿಜಯ್ ತಮ್ಮ ರಾಜಕೀಯದ ಪರ್ವ ಕಾಲಕ್ಕೆ ಭದ್ರ ಬುನಾದಿ ಹಾಕುತ್ತಿದ್ದಾರೆ.
ಇತ್ತೀಚೆಗೆ 200 ಸದಸ್ಯರ ಸಾಮಾನ್ಯ ಸದಸ್ಯರ ಸಭೆ ನಡೆಸಿದ್ದ ವಿಜಯ್ ರಾಜಕೀಯ ಪಕ್ಷದ ಹೆಸರಿಗಾಗಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದೀಗ ಚುನಾವಣಾ ಆಯೋಗದ ಒಪ್ಪಿಗೆ ಬಳಿಕ ಪಕ್ಷದ ಹೆಸರು ಪ್ರಕಟವಾಗಿದೆ.
ಹೊಸ ರಾಜಕೀಯ ಪಕ್ಷ ಘೋಷಿಸಿರುವ ನಟ ವಿಜಯ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧಾರ ಮಾಡಿದ್ದಾರೆ. ತಮಿಳಗ ವಿಟ್ರಿ ಕಜಂ 2024ರ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ. ಹಾಗೆಯೇ ಬೇರೆ ಪಕ್ಷಗಳಿಗೆ ಬೆಂಬಲ ನೀಡಲ್ಲ ಎಂದು ನಟ ವಿಜಯ್ ಘೋಷಿಸಿದ್ದಾರೆ.Ind vs Eng : ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ
ಪಕ್ಷದ ಅಧ್ಯಕ್ಷರಾಗಿಯೂ ಆಯ್ಕೆಯಾಗಿರುವ ನಟ ವಿಜಯ್ ಅವರು ಪಕ್ಷದ ಸಾಮಾನ್ಯ ಹಾಗೂ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ. ತಮಿಳುನಾಡಿನಲ್ಲಿ 2026ಕ್ಕೆ ವಿಧಾನಸಭಾ ಚುನಾವಣೆ ಎದುರಾಗಲಿದೆ. ಆಗ ದಳಪತಿ ವಿಜಯ್ ರಾಜಕೀಯದ ಖದರ್ ಅನಾವರಣ ಆಗುವ ಸಾಧ್ಯತೆ ಇದೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment