ರಾಜ್ಯ ಬಿಜೆಪಿ ನಾಯಕರಿಗೆ ಕೇಂದ್ರ ಗೃಹ ಮಂತ್ರಿ , ಚಾಣಕ್ಯ ಅಮಿತ್ ಶಾ ಟಾಸ್ಕ್ ವೊಂದನ್ನು ನೀಡಿದ್ದಾರೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ನ ಐವರು ನಾಯಕರನ್ನು ಶತಾಯ – ಗತಾಯ ಸೋಲಿಸಿ ಪಾಠ ಕಲಿಸಲೇಬೇಕು ಎಂದು ಶಾ ತಾಕೀತು ಮಾಡಿದ್ದಾರೆ.
ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ , ಜಗದೀಶ್ ಶೆಟ್ಟರ್ , ಲಕ್ಷ್ಮಣ್ ಸವದಿ ಹಾಗೂ ಪ್ರಿಯಾಂಕಾ ಖರ್ಗೆ ಅವರುಗಳನ್ನು ಕಡ್ಡಾಯವಾಗಿ ಸೋಲಿಸಲು ತಂತ್ರಕ್ಕೆ ಪ್ರತಿ ತಂತ್ರ ಮಾಡಿ ಸೋಲಿಸಲು ಟಾರ್ಗೆಟ್ ಮಾಡುವಂತೆ ಕಡ್ಡಾಯ ಸೂಚನೆ ಕೊಟ್ಟಿದ್ದಾರೆ.
ಆರ್ ಎಸ್ ಎಸ್ ಸಹಾಯ ಪಡೆದುಕೊಂಡು ಸೋಲಿಸಲು ತಂತ್ರ ರೂಪಿಸಿ ಎಂದು ಹುಕುಂ ಹೊರಡಿಸಿದ್ದಾರೆ.
ವಿಜಯಪುರ: ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದು ಜಾತ್ರೆಗೆಂದು ಬಂದ ಯುವಕರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ… Read More
ಶಿಕ್ಷಣ ಮತ್ತು ವ್ಯವಸ್ಥೆ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ಕಲಿಸಿ ಸಮಾಜದಲ್ಲಿ ಒಂದು ಉತ್ತಮವಾಗಿ… Read More
'ಗುರುವಿನ ಗುಲಾಮನಾಗುವ ತನಕದೊರೆಯದಣ್ಣ ಮುಕುತಿ".ಎಂದು ಪುರಂದರದಾಸರು ಗುರುವಿನ ಮಹಿಮೆಯನ್ನು ಬಹು ಹಿಂದೆಯೇ ಹೇಳಿದ್ದಾರೆ, ಪ್ರಾಚೀನ ಕಾಲದಲ್ಲಿ ಗುರು ತನ್ನ ಶಿಷ್ಯನಿಗೆ ತನ್ನ… Read More
"ಗುರುವಿನ ಗುಲಾಮನಾಗುವ ತನಕ ದೊರೆಯದೆನ್ನ ಮುಕುತಿ"ಎಂಬಂತೆ ವಿದ್ಯಾರ್ಥಿಗಳು ಗುರುವಿನ ಗುಲಾಮನಾದಾಗಲೇ ಅಪ್ರತಿಮ ಬದುಕು ರೂಪಿಸಿಕೊಳ್ಳುವನು ಎಂಬುದು ಅಕ್ಷರಶಃ ಸತ್ಯ.ಅಕ್ಷರಗಳ ಕಲಿಸುತ… Read More
ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ… Read More
ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್… Read More
This website uses cookies.
Leave a Comment