ಬಜೆಟ್ ಭಾಷಣದಲ್ಲಿ ಅವರು 12 ಲಕ್ಷ ರೂ. ಆದಾಯದವರೆಗೆ ಯಾವುದೇ ಆದಾಯ ತೆರಿಗೆ ವಿಧಿಸಲಾಗುವುದಿಲ್ಲ ಎಂದು ಘೋಷಿಸಿದ್ದಾರೆ. ಇದು ಹಲವು ಉದ್ಯೋಗಸ್ಥರು ಮತ್ತು ಸ್ವಯಂ ಉದ್ಯೋಗಿಗಳಿಗೆ ದೊಡ್ಡ ಅನುಕೂಲ ಒದಗಿಸಲಿದೆ.
ಮಧ್ಯಮ ವರ್ಗದ ಜನರ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟು ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನು ಓದಿ –ಕೇಂದ್ರ Budget 2025 : 120 ಹೊಸ ವಿಮಾನ ನಿಲ್ದಾಣಗಳ ಸ್ಥಾಪನೆ, ಪ್ರಯಾಣಿಕರಿಗೆ ಸುಲಭ ಸಂಚಾರ
ಈ ನಿರ್ಧಾನದೊಂದಿಗೆ ಹೆಚ್ಚುವರಿ ಉಳಿತಾಯದ ಅವಕಾಶ ಲಭ್ಯವಗುತ್ತಿದ್ದು, ಖರೀದಿ ಸಾಮರ್ಥ್ಯ ಹೆಚ್ಚುವ ನಿರೀಕ್ಷೆಯಿದೆ ಎಂದು ಆರ್ಥಿಕ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.
More Stories
ಒಂದು ವರ್ಷದ ಒಳಗೆ ಮುಜರಾಯಿ ದೇವಾಲಯಗಳ ಆಸ್ತಿ ಇಂಡೀಕರಣ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ: ಬೈಕ್ ಸವಾರರಿಗೆ ನಿಷೇಧ!
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ