ಉಡುಪಿ ಜಿಲ್ಲೆಯ ಪ್ರವಾಸಕ್ಕಾಗಿ ಬಂದಿದ್ದ ವಿದ್ಯಾರ್ಥಿಗಳನ್ನು ಶಿಕ್ಷನೊಬ್ಬ ಬೆತ್ತದಿಂದ ಅಮಾನವೀಯವಾಗಿ ಹೊಡೆದಿರುವ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈ ಘಟನೆ ಕುಂದಾಪುರ ಸಮೀಪದ ಆನೆಗುಡ್ಡ ವಿನಾಯಕ ಗಣಪತಿ ದೇವಸ್ಥಾನದ ಬಳಿ ನಡೆದಿದೆ.ಹೊಸಕೋಟೆ ಬಳಿ ಹಳ್ಳಕ್ಕೆ ಉರುಳಿದ KSRTC ಬಸ್ : 12 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ
ಆನೆಗುಡ್ಡೆ ಶ್ರೀವಿನಾಯಕ ಟೆಂಪಲ್ಗೆ ಪ್ರವಾಸಕ್ಕೆಂದು ವಿದ್ಯಾರ್ಥಿಗಳನ್ನು ಶಿಕ್ಷಕ ಕರೆದುಕೊಂಡು ಬಂದಿದ್ದ. ಚಿತ್ರದುರ್ಗ ಜಿಲ್ಲೆಯ ಹುಣಸೆಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಐದು ನಿಮಿಷ ತಡವಾಗಿ ಬಂದರು ಎಂಬ ಕಾರಣಕ್ಕೆ ಶಿಕ್ಷಕ ಬೆತ್ತದಿಂದ ವಿದ್ಯಾರ್ಥಿಗಳಿಗೆ ಮನಸ್ಸಿಗೆ ಬಂದಂತೆ ಹಿಗ್ಗಾಮುಗ್ಗ ಬಾರಿಸಿದ್ದಾನೆ
ಈ ಅಮಾನವೀಯ ಕೃತ್ಯ ಕಂಡ ಪ್ರವಾಸಿಗರು ಕೋಪಗೊಂಡು ಶಿಕ್ಷಕನಿಗೆ ತರಾಟೆ ತೆದುಕೊಂಡಿದ್ದಾರೆ. ವಿಚಾರಿಸಲು ಬಂದ ಪ್ರವಾಸಿಗರಿಗೆ ಬಾಯಿಗೆ ಬಂದ ಹಾಗೆ ಬೈದಿದ್ದಾನೆ.
ಶಿಕ್ಷಕನ ಈ ರೀತಿಯ ವರ್ತನೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರವಾಸಿಗರು ಒತ್ತಾಯಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು