ಉಡುಪಿ ಜಿಲ್ಲೆಯ ಪ್ರವಾಸಕ್ಕಾಗಿ ಬಂದಿದ್ದ ವಿದ್ಯಾರ್ಥಿಗಳನ್ನು ಶಿಕ್ಷನೊಬ್ಬ ಬೆತ್ತದಿಂದ ಅಮಾನವೀಯವಾಗಿ ಹೊಡೆದಿರುವ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈ ಘಟನೆ ಕುಂದಾಪುರ ಸಮೀಪದ ಆನೆಗುಡ್ಡ ವಿನಾಯಕ ಗಣಪತಿ ದೇವಸ್ಥಾನದ ಬಳಿ ನಡೆದಿದೆ.ಹೊಸಕೋಟೆ ಬಳಿ ಹಳ್ಳಕ್ಕೆ ಉರುಳಿದ KSRTC ಬಸ್ : 12 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ
ಆನೆಗುಡ್ಡೆ ಶ್ರೀವಿನಾಯಕ ಟೆಂಪಲ್ಗೆ ಪ್ರವಾಸಕ್ಕೆಂದು ವಿದ್ಯಾರ್ಥಿಗಳನ್ನು ಶಿಕ್ಷಕ ಕರೆದುಕೊಂಡು ಬಂದಿದ್ದ. ಚಿತ್ರದುರ್ಗ ಜಿಲ್ಲೆಯ ಹುಣಸೆಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಐದು ನಿಮಿಷ ತಡವಾಗಿ ಬಂದರು ಎಂಬ ಕಾರಣಕ್ಕೆ ಶಿಕ್ಷಕ ಬೆತ್ತದಿಂದ ವಿದ್ಯಾರ್ಥಿಗಳಿಗೆ ಮನಸ್ಸಿಗೆ ಬಂದಂತೆ ಹಿಗ್ಗಾಮುಗ್ಗ ಬಾರಿಸಿದ್ದಾನೆ
ಈ ಅಮಾನವೀಯ ಕೃತ್ಯ ಕಂಡ ಪ್ರವಾಸಿಗರು ಕೋಪಗೊಂಡು ಶಿಕ್ಷಕನಿಗೆ ತರಾಟೆ ತೆದುಕೊಂಡಿದ್ದಾರೆ. ವಿಚಾರಿಸಲು ಬಂದ ಪ್ರವಾಸಿಗರಿಗೆ ಬಾಯಿಗೆ ಬಂದ ಹಾಗೆ ಬೈದಿದ್ದಾನೆ.
ಶಿಕ್ಷಕನ ಈ ರೀತಿಯ ವರ್ತನೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರವಾಸಿಗರು ಒತ್ತಾಯಿಸಿದ್ದಾರೆ.
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ
- ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದರಿಂದ ಯಾವುದೇ ಪರಿಣಾಮವಿಲ್ಲ : HDK
- ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ