ಈ ಘಟನೆ ಕುಂದಾಪುರ ಸಮೀಪದ ಆನೆಗುಡ್ಡ ವಿನಾಯಕ ಗಣಪತಿ ದೇವಸ್ಥಾನದ ಬಳಿ ನಡೆದಿದೆ.ಹೊಸಕೋಟೆ ಬಳಿ ಹಳ್ಳಕ್ಕೆ ಉರುಳಿದ KSRTC ಬಸ್ : 12 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ
ಆನೆಗುಡ್ಡೆ ಶ್ರೀವಿನಾಯಕ ಟೆಂಪಲ್ಗೆ ಪ್ರವಾಸಕ್ಕೆಂದು ವಿದ್ಯಾರ್ಥಿಗಳನ್ನು ಶಿಕ್ಷಕ ಕರೆದುಕೊಂಡು ಬಂದಿದ್ದ. ಚಿತ್ರದುರ್ಗ ಜಿಲ್ಲೆಯ ಹುಣಸೆಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಐದು ನಿಮಿಷ ತಡವಾಗಿ ಬಂದರು ಎಂಬ ಕಾರಣಕ್ಕೆ ಶಿಕ್ಷಕ ಬೆತ್ತದಿಂದ ವಿದ್ಯಾರ್ಥಿಗಳಿಗೆ ಮನಸ್ಸಿಗೆ ಬಂದಂತೆ ಹಿಗ್ಗಾಮುಗ್ಗ ಬಾರಿಸಿದ್ದಾನೆ
ಈ ಅಮಾನವೀಯ ಕೃತ್ಯ ಕಂಡ ಪ್ರವಾಸಿಗರು ಕೋಪಗೊಂಡು ಶಿಕ್ಷಕನಿಗೆ ತರಾಟೆ ತೆದುಕೊಂಡಿದ್ದಾರೆ. ವಿಚಾರಿಸಲು ಬಂದ ಪ್ರವಾಸಿಗರಿಗೆ ಬಾಯಿಗೆ ಬಂದ ಹಾಗೆ ಬೈದಿದ್ದಾನೆ.
ಶಿಕ್ಷಕನ ಈ ರೀತಿಯ ವರ್ತನೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರವಾಸಿಗರು ಒತ್ತಾಯಿಸಿದ್ದಾರೆ.
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment