ಹೊಸದುರ್ಗ ತಾಲೂಕು ಕಲ್ಪತರು ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಘಟನೆ ನಡೆದಿದೆ.ಇದನ್ನು ಓದಿ-ಇಂಡೋನೇಷ್ಯಾದಲ್ಲಿ ಫುಟ್ಬಾಲ್ ಪಂದ್ಯದ ವೇಳೆ ಕಾಲ್ತುಳಿತ: 127 ಸಾವು, 180 ಜನರಿಗೆ ಗಾಯ
ಮುಖ್ಯ ಶಿಕ್ಷಕ ಶಿವಾನಂದ ಗಣಿತ ಶಿಕ್ಷಕ ಸುರೇಶ್ಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಶಿವಾನಂದ ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹಿಸಿ ದುರ್ಬಳಕೆ ಮಾಡಿಕೊಂಡಿದ್ದರು. ಈ ಬಗ್ಗೆ ಸುರೇಶ್ ಪ್ರಶ್ನಿಸಿದಾಗ ಇಬ್ಬರ ನಡುವೆ ಮಾರಾಮಾರಿ ನಡೆದಿದೆ.
ಆ ಬಳಿಕ ಮಾರಣಾಂತಿಕ ಹಲ್ಲೆಯಾದರೂ ಶಿವಾನಂದ ಜೊತೆ ರಾಜಿಯಾಗುವಂತೆ ಸುರೇಶ್ಗೆ ಒತ್ತಡ ಹಾಕಿರುವ ಪ್ರಸಂಗ ನಡೆದಿದೆ.
ಹೊಸದುರ್ಗ ಬಿಇಓ ಜಯ್ಯಪ್ಪ ನೇತೃತ್ವದಲ್ಲಿ ರಾಜಿ ಸಂಧಾನಕ್ಕೆ ಯತ್ನ ನಡೆದಿದೆ.
ಶಿವಾನಂದ ಜೊತೆ ರಾಜಿಯಾಗುವಂತೆ ಸುರೇಶ್ಗೆ ಒತ್ತಡ ಹಾಕುತ್ತಿರುವ ವೀಡಿಯೋ ವೈರಲ್ ಆಗಿದೆ ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯ ಶಿಕ್ಷಕರ ತಪ್ಪೊಪ್ಪಿಗೆ ವೀಡಿಯೋ ಹರಿದಾಡುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು