ಟೀಮ್ ಇಂಡಿಯಾದ ಸ್ಪಿನ್ನರ್ ಮಾಂತ್ರಿಕ ಯಜುವೇಂದ್ರ ಚಹಲ್ ಪತ್ನಿ ಧನಶ್ರೀ ವರ್ಮಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಧನಶ್ರೀ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಆಸ್ಪತ್ರೆಯಲ್ಲಿನ ಫೋಟೋ ಶೇರ್ ಮಾಡುವ ಮೂಲಕ ಈ ಬಗ್ಗೆ ಧನಶ್ರೀ ಮಾಹಿತಿ ನೀಡಿದ್ದಾರೆ. ಈ ಹಿಂದೆ ಡ್ಯಾನ್ಸ್ ಮಾಡುವ ವೇಳೆ ಧನಶ್ರೀ ಜಾರಿ ಬಿದ್ದಿದ್ದರು. ಇದರಿಂದ ಮೊಣಕಾಲಿಗೆ ಗಂಭೀರ ಗಾಯವಾಗಿತ್ತು.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉಪಯುಕ್ತ ಯೋಜನೆ : ಸಚಿವ ಗೋಪಾಲಯ್ಯ
ಮೊಣಕಾಲು ಮೂಳೆ ಮುರಿದಿದ್ದ ಕಾರಣ ವೈದ್ಯರು ಶಸ್ತ್ರಚಿಕಿತ್ಸೆಗೆ ಸೂಚಿಸಿದ್ದರು. ಈಗ ಸರ್ಜರಿ ಮಾಡಲಾಗಿದೆ ಎಂದು ಧನಶ್ರೀ ವರ್ಮಾ ತಿಳಿಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ