ಟೀಮ್ ಇಂಡಿಯಾದ ಸ್ಪಿನ್ನರ್ ಮಾಂತ್ರಿಕ ಯಜುವೇಂದ್ರ ಚಹಲ್ ಪತ್ನಿ ಧನಶ್ರೀ ವರ್ಮಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಧನಶ್ರೀ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಆಸ್ಪತ್ರೆಯಲ್ಲಿನ ಫೋಟೋ ಶೇರ್ ಮಾಡುವ ಮೂಲಕ ಈ ಬಗ್ಗೆ ಧನಶ್ರೀ ಮಾಹಿತಿ ನೀಡಿದ್ದಾರೆ. ಈ ಹಿಂದೆ ಡ್ಯಾನ್ಸ್ ಮಾಡುವ ವೇಳೆ ಧನಶ್ರೀ ಜಾರಿ ಬಿದ್ದಿದ್ದರು. ಇದರಿಂದ ಮೊಣಕಾಲಿಗೆ ಗಂಭೀರ ಗಾಯವಾಗಿತ್ತು.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉಪಯುಕ್ತ ಯೋಜನೆ : ಸಚಿವ ಗೋಪಾಲಯ್ಯ
ಮೊಣಕಾಲು ಮೂಳೆ ಮುರಿದಿದ್ದ ಕಾರಣ ವೈದ್ಯರು ಶಸ್ತ್ರಚಿಕಿತ್ಸೆಗೆ ಸೂಚಿಸಿದ್ದರು. ಈಗ ಸರ್ಜರಿ ಮಾಡಲಾಗಿದೆ ಎಂದು ಧನಶ್ರೀ ವರ್ಮಾ ತಿಳಿಸಿದ್ದಾರೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment