ಐರ್ಲೆಂಡ್ ವಿರುದ್ಧದ ಟಿ-20 ಸರಣಿಯನ್ನು ಟೀಂ ಇಂಡಿಯಾ ತನ್ನದಾಗಿಸಿಕೊಂಡಿದೆ. ಮಂಗಳವಾರ ರಾತ್ರಿ ನಡೆದ ಅಂತಿಮ ಹಾಗೂ ಕೊನೆಯ ಪಂದ್ಯವನ್ನು 4 ರನ್ಗಳಿಂದ ಪ್ರಾಯಾಸದ ಗೆಲುವು ಕಂಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ಗೆ ಇಳಿದ ಟೀಂ ಇಂಡಿಯಾ ದೀಪಕ್ ಹೂಡಾ ಮತ್ತು ಸಂಜು ಸ್ಯಾಮ್ಸನ್ ಅವರ ಅಮೋಘ ಆಟದಿಂದ 225 ರನ್ಗಳನ್ನ ಕಲೆ ಹಾಕಿತ್ತು.
ಈ ಗುರಿಯನ್ನು ಬೆನ್ನು ಹತ್ತಿದ್ದ ಐರ್ಲೆಂಡ್ ತಂಡ ಭಾರತದ ಬೌಲರ್ಗಳನ್ನು ಚೆನ್ನಾಗಿ ದಣಿಸಿದರು. 5 ವಿಕೆಟ್ ಕಳೆದುಕೊಂಡು ಗೆಲುವಿನ ಸನಿಹಕ್ಕೆ ಬಂದಿದ್ದ ಐರ್ಲೆಂಡ್ ತಂಡ 20 ಓವರ್ನಲ್ಲಿ 221 ರನ್ಗಳಿಸಿ ಸೋಲನ್ನು ಒಪ್ಪಿಕೊಂಡರು.
ಟೀಂ ಇಂಡಿಯಾ ಪರ ಭುವನೇಶ್ವರ್ ಕುಮಾರ್ ಹರ್ಷಲ್ ಪಟೇಲ್, ಮಲಿಕ್ ಹಾಗೂ ರವಿ ತಲಾ ಒಂದು ವಿಕೆಟ್ ಪಡೆದುಕೊಂಡರು.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment