ಕೊರಿಯಾದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಉದ್ಯೋಗದಲ್ಲಿರುವ, ಆಂದ್ರಪ್ರದೇಶ ಮೂಲದ ಗೌತಮ್ ಚಂದ್ರ ಎನ್ ಕನ್ನಡ ಪದಬಂಧ ಆಪ್ ಅಭಿವೃದ್ಧಿಪಡಿಸಿದ್ದಾರೆ.
ತಮ್ಮ ಇಂಡಿಕ್ ಕ್ರಾಸ್’ವರ್ಡ್ಸ್ ಮೂಲಕ ವಿಶ್ವದಾದ್ಯಂತ ಇರುವ ಕನ್ನಡ ಪದಬಂಧ ಪ್ರೇಮಿಗಳಿಗೆ ಪ್ರತಿ ನಿತ್ಯ ನೂತನ ಕನ್ನಡ ಪದಬಂಧ ಸೇವೆ ಒದಗಿಸುತ್ತಿದ್ದಾರೆ.
ಭಾರತದಲ್ಲಿ ಅತ್ಯಂತ ಹೆಚ್ಚು ಪದಬಂಧ ಸೃಷ್ಟಿಸುವ ಮೂಲಕ, ಸತತ ಮೂರು ವರ್ಷ ಲಿಮ್ಕಾ ಪುಸ್ತಕದಲ್ಲಿ ತಮ್ಮ ಹೆಸರನ್ನು ದಾಖಲೆ ಮಾಡಿಕೊಂಡಿರುವ ಅ.ನಾ.ಪ್ರಹ್ಲಾದರಾವ್ ನಿತ್ಯ ಪದಬಂಧಗಳನ್ನು ರಚಿಸಿಕೊಡುತ್ತಿದ್ದಾರೆ.
ಗೌತಮ್ ಚಂದ್ರ ತಮ್ಮ ಇಂಡಿಕ್ ಕ್ರಾಸ್’ವರ್ಡ್ಸ್ ಮೂಲಕ ಪ್ರತಿ ನಿತ್ಯ ತೆಲುಗು ಹಾಗೂ ತಮಿಳು ಪದಬಂಧಗಳನ್ನು ನೀಡುತ್ತಿದ್ದಾರೆ. ಇದೀಗ ಕನ್ನಡ ಪದಬಂಧಗಳನ್ನು ನೀಡಲಾರಂಭಿಸಿದ್ದಾರೆ.
ಪದಬಂಧದ ಅಪ್ ಬಳಕೆದಾರರ ಸ್ನೇಹಿಯಾಗಿದೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ತೆಲುಗಿನಲ್ಲಿ ಖ್ಯಾತ ಪದಬಂಧ ರಚನೆಕಾರ ಸುಧಾಮ ಪದಬಂಧ ರಚಿಸುತ್ತಿದ್ದಾರೆ.
https://indic-crosswords.ndklabs.com/
ಸಂಪರ್ಕ: +82 10-9485-0039 (ವಾಟ್ಸ್ ಅಪ್)
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment