ಕೋವಿಡ್ ಕಾರಣಕ್ಕಾಗಿ ರಾಜ್ಯದ ವಿವಿಧ ದೇವಾಲಯಗಳು ಹಾಗೂ ಜಾತ್ರಾ ಮಹೋತ್ಸವಗಳಿಗೆ ಕಡಿವಾಣ ಹಾಕಿದ್ದ ಷರತ್ತು ಹಾಗೂ ನಿಯಮಗಳನ್ನು ತೆರವುಗೊಳಿಸಲಾಗಿದೆ.
ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆ ಅಯುಕ್ತ ಅದೇಶ ಹೊರಡಿಸಿ, ಫೆಬ್ರವರಿ ತಿಂಗಳಲ್ಲಿ ರಾಜ್ಯದಲ್ಲೆಡೆ ಧಾರ್ಮಿಕ ಜಾತ್ರಾ ಮಹೋತ್ಸವಗಳು ನಡೆಯಲಿವೆ. ಸಾವಿರಾರು ಭಕ್ತಸಮೂಹ ಮತ್ತು ದೇವಾಲಯದ ಸಮಿತಿಗಳ ಧಾರ್ಮಿಕ ಭಾವನೆಗಳಿಗೆ ಗೌರವಿಸಿ, ಈ ತಿಂಗಳ ನಡೆಯುವ ಜಾತ್ರಾ ಮಹೋತ್ಸವ, ದಾಸೋಹ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗಿದೆ.
ಕೋವಿಡ್ ಕಾರಣದಿಂದ ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ, ಉತ್ಸವ, ಪ್ರಸಾದ ವಿತರಣೆ, ದಾಸೋಹ, ತೀರ್ಥ ವಿತರಣೆ ಮತ್ತು ದೇವರ ದರ್ಶನ, ಹಾಗೂ ಬ್ರಹ್ಮರಥೋತ್ಸವ ಸೇರಿದಂತೆ ಇತರ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿತ್ತು.
ಆದರೆ ಭಕ್ತರಿಂದ ದೇವಾಲಯಗಳಿಂದ ಮನವಿ ಬಂದ ಹಿನ್ನೆಲೆ ಸೆಪ್ಟೆಂಬರ್ 1ರಂದು ಕೆಲವು ನಿಯಮಗಳಲ್ಲಿ ಸಡಿಲಗೂಳಿಸಲಾಗಿತ್ತು.
ಫೆಬ್ರವರಿ ತಿಂಗಳು ಅನೇಕ ಜಾತ್ರೆ, ಮಹೋತ್ಸವ, ಉತ್ಸವ ನಡೆಯಲಿವೆ. ಭಕ್ತರ ಭಾವನೆಗಳಿಗೆ ಮನ್ನಣೆ ನಿಡುವ ದೃಷ್ಟಿಯಿಂದ ಈ ಹಿಂದೆ ನಿಷೇಧ ಹೇರಿದ್ದ ಎಲ್ಲಾ ನಿಯಮಗಳನ್ನು ತೆರವು ಮಾಡಿ ಅದೇಶ ಹೊರಡಿಸಲಾಗಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ… Read More
ನವದೆಹಲಿ ,ಸೆಪ್ಟೆಂಬರ್ 25 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 70,600 ರೂಪಾಯಿ ದಾಖಲಾಗಿದೆ. 24… Read More
ಮಾಜಿ ಸಂಸದ ಪ್ರತಾಪ್ ಸಿಂಹ ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ.… Read More
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ ಮುಂದೆ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲು… Read More
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದ್ದು ,ಈ ಬಾರಿಯೂ ಮಹಿಷ ದಸರಾ ವಿವಾದ… Read More
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More
This website uses cookies.
Leave a Comment