ವೆಂಕಟರಮಣ ಗುರು ಪ್ರಸಾದ್ ಎಂಬ ಅಧಿಕಾರಿಯೇ ಬಂಧಿತರು.
ಕಳೆದ ವರ್ಷದ ಕರಗ ಉತ್ಸವ ವೇಳೆ ಗುರು ಪ್ರಸಾದ್ ನಡೆಸಿರುವ ಅಕ್ರಮ ಈ ಬಾರಿ ಆಡಿಟ್ ಪರಿಶೀಲನೆ ವೇಳೆ ಬಯಲಿಗೆ ಬಂದ ನಂತರ ಬೆಂಗಳೂರು ನಗರ ಜಿಲ್ಲೆಯ ತಹಶೀಲ್ದಾರ್ ಅರವಿಂದ್ ಬಾಬು ಪೋಲೀಸರಿಗೆ ದೂರು ನೀಡಿದ್ದರು
ಆರೋಪಿ ವೆಂಕಟರಮಣ ಬೆಂಗಳೂರು ನಗರ ವ್ಯಾಪ್ತಿಯ ದೇವಸ್ಥಾನಗಳಿಗೆ ಸೇರಿ 25 ಲಕ್ಷಕ್ಕೂ ಹೆಚ್ಚು ಹಣವನ್ನು ಡ್ರಾ ಮಾಡಿಕೊಂಡು ಸ್ವಂತ ಖಾತೆ ವರ್ಗಾವಣೆ ಮಾಡಿಕೊಂಡ ತಪ್ಪು ಲೆಕ್ಕ ನೀಡಿದ್ದರು ಎಂದು ಪೋಲಿಸರು ತಿಳಿಸಿದ್ದಾರೆ
ಲೆಕ್ಕ ಪರಿಶೋಧನೆ ಪತ್ತೆಯಾದ ವಂಚನೆಯ ಬಗ್ಗೆ ವಿವರಣೆ ಕೇಳಲಾಗಿತ್ತು. ಧರ್ಮ ರಾಯನ ದೇವಸ್ಥಾನಕ್ಕೆ ಸೇರಿದ 15 . 97 ಲಕ್ಷ ರುಗಳನ್ನು ಕರಗದ ಖರ್ಚು ಎಂದು ತೋರಿಸಿದ್ದಾರೆ ಅಲ್ದೇ 10 ಗ್ರಾಂ ಚಿನ್ನದ ಗಟ್ಟಿ ಹಾಗೂ ಆಭರಣಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದರೆ.
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
This website uses cookies.
Leave a Comment