ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 4 ಮಂದಿ ಸಾವನ್ನಪ್ಪಿದ್ದಾರೆ. ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಬಳಿಯ ಚೋರಡಿಯಲ್ಲಿ ಗುರುವಾರ ಸಂಜೆ ಸಂಭವಿಸಿದೆ.
ಶಿವಮೊಗ್ಗ-ಸಾಗರ ರಸ್ತೆಯ ಚೋರಡಿ ಬಳಿ ಜರುಗಿದ ಈ ಭೀಕರ ಅಪಘಾತದಲ್ಲಿ ಎರಡು ಬಸ್ ಗಳ ಮುಂಭಾಗವು ನಜ್ಜುಗುಜ್ಜಾಗಿದೆ.
ಖಾಸಗಿ ಬಸ್ ಗಳ ಢಿಕ್ಕಿಯಿಂದಾಗಿ ಬಸ್ ನಲ್ಲಿದ್ದ 4 ಪ್ರಯಾಣಿಕರು ಸಾವನ್ನಪ್ಪಿದ್ದಾರೆ . ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಬಸ್ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
More Stories
1.20 ಲಕ್ಷ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ನೀರಾವರಿ ನಿಗಮದ ಅಧಿಕಾರಿಗಳು
ಹೊಸ ವರ್ಷದ ಸಂಭ್ರಮ: ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ ಸಡಿಲಿಕೆ
ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ