ಚಿತ್ರದುರ್ಗ:
ಕೆಎಸ್ ಆರ್ ಟಿಸಿ – ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ ಘಟನೆ ಹಿರಿಯೂರಿನ ಗೊಲ್ಲಹಳ್ಳಿಯ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸೋಮವಾರ ಸಂಭವಿಸಿದೆ.
ಈ ನಡುವೆ ಘಟನೆಯಲ್ಲಿ ಐದಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಚಿಕಿತ್ಸೆಗಾಗಿ ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ಅಪಘಾತದ ನಂತರ ಲಾರಿಯ ಚಾಲಕ ಲಾರಿಯೊಂದಿಗೆ ಪರಾರಿಯಾಗಿದ್ದಾನೆ. ಐಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮೃತರಲ್ಲಿ ಇಬ್ಬರ ಗುರುತು ಪತ್ತೆಯಾಗಿದೆ. ಅವರನ್ನು ಬೆಂಗಳೂರು ಮೂಲದ ಪಾರ್ವತಮ್ಮ(45) , ಮರಾಯಚೂರಿನ ಮಸ್ಕಿ ಮೂಲದ ರಮೇಶ್(40) ಎಂದು ಹೇಳಲಾಗಿದೆ
ಬಸ್ ಚಳ್ಳಕೆರೆಯಿಂದ ಹಿರಿಯೂರು ಕಡೆಗೆ ಬರುತ್ತಿತ್ತು ಕೆಎಸ್ಆರ್ ಟಿಸಿ ಬಸ್ ಗೆ ಹಿಂದೆ ಬಂದ ಲಾರಿ ಓವರ್ ಟೇಕ್ ಮಾಡುವಾಗ ಈ ಅವಘಡ ನಡೆದಿದೆ ಎನ್ನಲಾಗಿದೆ.
ಬೀದರ್ – ಶ್ರೀರಂಗಪಟ್ಟಣ ನಡುವಿನ ಹೆದ್ದಾರಿಯ ಅಗಲೀಕರಣ ಒಂದೆರಡು ವರ್ಷಗಳಿಂದ ನಡೆಯುತ್ತಿದ್ದು, ಹಲವು ಕಡೆಗಳಲ್ಲಿ ಇನ್ನೂ ಕೂಡ ಕಾಮಗಾರಿ ಪೂರ್ಣಗೊಂಡಿಲ್ಲ ಅಂತ ಸ್ಥಳೀಯ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
- ಇಂಡಿಯನ್ ಆಯಿಲ್ ಲಿಮಿಟೆಡ್ನಲ್ಲಿ 456 ಅಪ್ರೆಂಟಿಸ್ ಹುದ್ದೆಗಳ ಭರ್ತಿ – ಅರ್ಜಿ ಆಹ್ವಾನ
- ಇಂದಿನಿಂದಲೇ ಬಿಯರ್ ದರ ಹೆಚ್ಚಳ – ಹೊಸ ಬೆಲೆ ವಿವರ !
- ಮೈಸೂರಿನಲ್ಲಿ ಹೊಸ ಹೋಟೆಲ್ ಆರಂಭಿಸಲು ತಾಜ್ ಗ್ರೂಪ್ ಸಿದ್ಧ
- ಬೆಂಗಳೂರು ಹೊರತಾಗಿ ಇತರ ಭಾಗಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ: ಡಿ.ಕೆ. ಶಿವಕುಮಾರ್
- ಮೈಸೂರು: ಅವಹೇಳನಕಾರಿ ಪೋಸ್ಟ್ ಹಿನ್ನಲೆಯಲ್ಲಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ – 14 ಪೊಲೀಸರಿಗೆ ಗಾಯ
More Stories
ಮೈಸೂರಿನಲ್ಲಿ ಹೊಸ ಹೋಟೆಲ್ ಆರಂಭಿಸಲು ತಾಜ್ ಗ್ರೂಪ್ ಸಿದ್ಧ
ಬೆಂಗಳೂರು ಹೊರತಾಗಿ ಇತರ ಭಾಗಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ: ಡಿ.ಕೆ. ಶಿವಕುಮಾರ್
ಮೈಸೂರು: ಅವಹೇಳನಕಾರಿ ಪೋಸ್ಟ್ ಹಿನ್ನಲೆಯಲ್ಲಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ – 14 ಪೊಲೀಸರಿಗೆ ಗಾಯ